Webdunia - Bharat's app for daily news and videos

Install App

ನಾಡಿನಾದ್ಯಂತ ಸಂಭ್ರಮ, ಸಡಗರದ ಗೌರಿ, ಗಣೇಶ ಹಬ್ಬ

Webdunia
ಭಾನುವಾರ, 4 ಸೆಪ್ಟಂಬರ್ 2016 (11:23 IST)
ನಾಡಿನಾದ್ಯಂತ ಗೌರಿ, ಗಣೇಶ ಹಬ್ಬದ ಸಂಭ್ರಮ, ಸಡಗರಗಳು ಮನೆಮಾಡಿದೆ.  ಮನೆ, ಮನೆಗಳಲ್ಲಿ ರಂಗೋಲಿ ಬಿಡಿಸಿ, ತಳಿರು ತೋರಣ ಕಟ್ಟಿದ್ದಾರೆ. ಗೌರಿ ಮೂರ್ತಿಗೆ ಹೂವಿನ ಅಲಂಕಾರ ಮಾಡಿ ಬಾಗಿನ ಸಿದ್ದಪಡಿಸಿ,  ಭಕ್ತಿಯಿಂದ ಪೂಜೆ ಸಲ್ಲಿಸಿದರು.

ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಮುತ್ತೈದೆಯರು ದೇವರಿಗೆ ಬಾಗೀನ ಅರ್ಪಿಸಿದರು.ಗೌರಿ ಗಣೇಶ್ ಹಬ್ಬಕ್ಕೆ ಹೂವು, ಹಣ್ಣು ಖರೀದಿಗೆ ತೆರಳಿದ ಗ್ರಾಹಕರಿಗೆ ಹಬ್ಬದ ಬಿಸಿ ತಟ್ಟಿದೆ. ಹೂವು, ಹಣ್ಣುಗಳ ಬೆಲೆ ಸಾಮಾನ್ಯ ದಿನಗಳಿಗಿಂತ ಹೆಚ್ಚಾಗಿದೆ.

ಗೌರಿ, ಗಣೇಶ ಹಬ್ಬಕ್ಕೆ ತಮ್ಮ ಹುಟ್ಟಿದೂರಿಗೆ ತೆರಳುವ ಮಂದಿಗೆ ಕೂಡ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣದ ದರ ಏರಿಕೆಯ ಬಿಸಿ ತಟ್ಟಿದೆ. ಎಂದಿನ ದರಕ್ಕಿಂತ ಪ್ರಯಾಣ ದರವನ್ನು ಏರಿಸಿರುವುದು ಅವರನ್ನು ಹುಬ್ಬೇರಿಸುವಂತೆ ಮಾಡಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಶಸ್ವಿಯಾಗಿ ಭೂಮಿಗೆ ಬಂದ ಶುಭಾಂಶು ಶುಕ್ಲಾ ಟೀಂ, ಬಾಹ್ಯಾಕಾಶ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲು

ಡ್ರಗ್ಸ್ ಸ್ವರ್ಗವಾಗುತ್ತಿದೆ ಕರ್ನಾಟಕ: ಎನ್.ರವಿಕುಮಾರ್

ದೇಶಕ್ಕೆ, ರಾಜ್ಯಕ್ಕೆ ಕಾದಿದೆ ಗಂಡಾಂತರ: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ದೇವನಹಳ್ಳಿ ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ: 1,777 ಎಕರೆ ಭೂ ಸ್ವಾಧೀನ ಕೈಬಿಡಲು ತೀರ್ಮಾನ

ಮುಂದಿನ ಸುದ್ದಿ
Show comments