Webdunia - Bharat's app for daily news and videos

Install App

ಗೌರಿ ಲಂಕೇಶ್ ಹತ್ಯೆ ಖಂಡಿಸಿ ಪ್ರತಿರೋಧ ಸಮಾವೇಶ

Webdunia
ಶನಿವಾರ, 9 ಸೆಪ್ಟಂಬರ್ 2017 (19:28 IST)
ಹಿರಿಯ ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಪ್ರತಿರೋಧ ಸಮಾವೇಶ ನಡೆಸಲಾಗುವುದು ಎಂದು ಗೌರಿ ಲಂಕೇಶ್ ಹತ್ಯೆ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷೆ ನೀಲಾ.ಕೆ  ಹೇಳಿದ್ದಾರೆ.
ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಪೂರ್ವ ಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್ 12 ರಂದು ಫ್ರೀಡಂಪಾರ್ಕ್‌ನಲ್ಲಿ ಪ್ರತಿರೋಧ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
 
ಪತ್ರಕರ್ತೆ, ಚಿಂತಕಿ, ಗೌರಿ ಲಂಕೇಶ್ ಹತ್ಯೆ ವಿಶ್ವವೇ ತಲೆತಗ್ಗಿಸುವಂತಹದು. ಎಲ್ಲರು ಸೇರಿ ವಿಶ್ವಶಾಂತಿ ಜಾಗೃತಿಗಾಗಿ ಹೋರಾಟ ನಡೆಸುತ್ತೇವೆ  ಸೆ,12 ರಂದು ಸೆಂಟ್ರಲ್ ಕಾಲೇಜಿನಿಂದ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
 
ರಾಜ್ಯ ಸರಕಾರ ಕೂಡಲೇ ಗೌರಿ ಲಂಕೇಶ್ ಹಂತಕರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಗೌರಿ ಲಂಕೇಶ್ ಹತ್ಯೆ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷೆ ನೀಲಾ.ಕೆ ಒತ್ತಾಯಿಸಿದ್ದಾರೆ. 

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments