ಗೌರಿ ಲಂಕೇಶ್ ಹತ್ಯೆಗೆ ಇಂದು 3 ತಿಂಗಳು

Webdunia
ಮಂಗಳವಾರ, 5 ಡಿಸೆಂಬರ್ 2017 (12:15 IST)
ಬೆಂಗಳೂರು: ಖ್ಯಾತ ಪ್ರತಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆಗೈದು ಇಂದಿಗೆ ಮೂರು ತಿಂಗಳುಗಳು ಕಳೆದಿದೆ. ಇನ್ನೂ ಆರೋಪಿಗಳನ್ನು ಕಂಡುಹಿಡಿಯಲಾಗುತ್ತಿಲ್ಲ ಎಂದು ಆಕ್ರೋಶಗೊಂಡ ಗೌರಿ ಬೆಂಬಲಿಗರಿಂದ ನಾಳೆ ಮೌನ ಪ್ರತಿಭಟನೆ.


ಮೂರು ತಿಂಗಳಗಳ ಹಿಂದೆ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ನಿಗೂಢವಾಗಿ  ಹತ್ಯೆಗೈಯಲಾಗಿದೆ. ಈ ಘಟನೆ ಸಂಭವಿಸಿ ಇಂದಿಗೆ ಮೂರು ತಿಂಗಳುಗಳು ಕಳೆದರು ಹಂತಕರ ಸುಳಿವು ಮಾತ್ರ ಪತ್ತೆಯಾಗಿಲ್ಲ.


ಬುಲೆಟ್ ಮಾದರಿಯನ್ನು ಹಿಡಿದು ಎಸ್ ಐಟಿ ತಂಡ ಮೂರು ತಿಂಗಳಿಂದ ಕಾರ್ಯಾಚರಣೆ ನಡೆಸುತ್ತಿದೆ. ತನಿಖಾ ತಂಡವು 510 ಮಂದಿಯನ್ನು ವಿಚಾರಣೆ ನಡೆಸಿದರೂ ಹಂತಕರ ಸುಳಿವು ಮಾತ್ರ ಸಿಗಲಿಲ್ಲ ಎಂದು ಆಕ್ರೋಶಗೊಂಡು ಗೌರಿ ಬೆಂಬಲಿಗರು ನಾಳೆ ಮೌನ ಪ್ರತಿಭಟನೆ ನಡೆಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments