Webdunia - Bharat's app for daily news and videos

Install App

ಗೌರಿ ಲಂಕೇಶ್ ಹತ್ಯೆಗೆ ಇಂದು 3 ತಿಂಗಳು

Webdunia
ಮಂಗಳವಾರ, 5 ಡಿಸೆಂಬರ್ 2017 (12:15 IST)
ಬೆಂಗಳೂರು: ಖ್ಯಾತ ಪ್ರತಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆಗೈದು ಇಂದಿಗೆ ಮೂರು ತಿಂಗಳುಗಳು ಕಳೆದಿದೆ. ಇನ್ನೂ ಆರೋಪಿಗಳನ್ನು ಕಂಡುಹಿಡಿಯಲಾಗುತ್ತಿಲ್ಲ ಎಂದು ಆಕ್ರೋಶಗೊಂಡ ಗೌರಿ ಬೆಂಬಲಿಗರಿಂದ ನಾಳೆ ಮೌನ ಪ್ರತಿಭಟನೆ.


ಮೂರು ತಿಂಗಳಗಳ ಹಿಂದೆ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ನಿಗೂಢವಾಗಿ  ಹತ್ಯೆಗೈಯಲಾಗಿದೆ. ಈ ಘಟನೆ ಸಂಭವಿಸಿ ಇಂದಿಗೆ ಮೂರು ತಿಂಗಳುಗಳು ಕಳೆದರು ಹಂತಕರ ಸುಳಿವು ಮಾತ್ರ ಪತ್ತೆಯಾಗಿಲ್ಲ.


ಬುಲೆಟ್ ಮಾದರಿಯನ್ನು ಹಿಡಿದು ಎಸ್ ಐಟಿ ತಂಡ ಮೂರು ತಿಂಗಳಿಂದ ಕಾರ್ಯಾಚರಣೆ ನಡೆಸುತ್ತಿದೆ. ತನಿಖಾ ತಂಡವು 510 ಮಂದಿಯನ್ನು ವಿಚಾರಣೆ ನಡೆಸಿದರೂ ಹಂತಕರ ಸುಳಿವು ಮಾತ್ರ ಸಿಗಲಿಲ್ಲ ಎಂದು ಆಕ್ರೋಶಗೊಂಡು ಗೌರಿ ಬೆಂಬಲಿಗರು ನಾಳೆ ಮೌನ ಪ್ರತಿಭಟನೆ ನಡೆಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments