Webdunia - Bharat's app for daily news and videos

Install App

ಗೌರಿ ಹತ್ಯೆ ಕೇಸ್: ಅಳ್ತಿದ್ದ ಅಂತ ಪರಶುರಾಮ್ ಪೋಷಕರನ್ನು ಕರೆಸಿದೆವು ಎಂದ ಎಸ್ ಐಟಿ

Webdunia
ಶನಿವಾರ, 16 ಜೂನ್ 2018 (11:14 IST)
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪರಶುರಾಮ್ ವಾಗ್ಮೋರೆ ಪೋಷಕರನ್ನು ಬೆಂಗಳೂರಿಗೆ ಕರೆಸಿದ ಬಗ್ಗೆ ಎಸ್ಐಟಿ ಸ್ಪಷ್ಟನೆ ನೀಡಿದೆ.

ಪರಶುರಾಮ್ ಸ್ನೇಹಿತ ರಾಕೇಶ್ ಮಠ ವಿಚಾರಣೆಗೆ ಆಗಮಿಸುವಾಗ ಜತೆಗೆ ತಂದೆ ಅಶೋಕ್ ವಾಗ್ಮೋರೆ ಕೂಡಾ ಬಂದಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಎಸ್ಐಟಿ ಪೋಷಕರನ್ನು ವಿಚಾರಣೆಗೊಳಪಡಿಸುವ ಇರಾದೆ ಇಲ್ಲ ಎಂದಿದೆ.

‘ವಿಚಾರಣೆ ಸಂದರ್ಭ ಪರಶುರಾಮ್ ಪೋಷಕರನ್ನು ನೋಡಬೇಕೆಂದು ಅಳುತ್ತಿದ್ದ. ಹಾಗಾಗಿ ಫೋನ್ ಮಾಡಲು ಅವಕಾಶ ಕೊಟ್ಟೆವು. ಫೋನ್ ನಲ್ಲೂ ಅಳುತ್ತಿದ್ದ. ಅದಕ್ಕೆ ಪೋಷಕರಿಗೆ ಕರೆ ಕಳುಹಿಸಿದ್ದೇವೆ’ ಎಂದು ಎಸ್ಐಟಿ ಸ್ಪಷ್ಟನೆ ಕೊಟ್ಟಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments