Webdunia - Bharat's app for daily news and videos

Install App

ಗೌರಿ ಹತ್ಯೆ ಕೇಸ್: ಅಳ್ತಿದ್ದ ಅಂತ ಪರಶುರಾಮ್ ಪೋಷಕರನ್ನು ಕರೆಸಿದೆವು ಎಂದ ಎಸ್ ಐಟಿ

Webdunia
ಶನಿವಾರ, 16 ಜೂನ್ 2018 (11:14 IST)
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪರಶುರಾಮ್ ವಾಗ್ಮೋರೆ ಪೋಷಕರನ್ನು ಬೆಂಗಳೂರಿಗೆ ಕರೆಸಿದ ಬಗ್ಗೆ ಎಸ್ಐಟಿ ಸ್ಪಷ್ಟನೆ ನೀಡಿದೆ.

ಪರಶುರಾಮ್ ಸ್ನೇಹಿತ ರಾಕೇಶ್ ಮಠ ವಿಚಾರಣೆಗೆ ಆಗಮಿಸುವಾಗ ಜತೆಗೆ ತಂದೆ ಅಶೋಕ್ ವಾಗ್ಮೋರೆ ಕೂಡಾ ಬಂದಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಎಸ್ಐಟಿ ಪೋಷಕರನ್ನು ವಿಚಾರಣೆಗೊಳಪಡಿಸುವ ಇರಾದೆ ಇಲ್ಲ ಎಂದಿದೆ.

‘ವಿಚಾರಣೆ ಸಂದರ್ಭ ಪರಶುರಾಮ್ ಪೋಷಕರನ್ನು ನೋಡಬೇಕೆಂದು ಅಳುತ್ತಿದ್ದ. ಹಾಗಾಗಿ ಫೋನ್ ಮಾಡಲು ಅವಕಾಶ ಕೊಟ್ಟೆವು. ಫೋನ್ ನಲ್ಲೂ ಅಳುತ್ತಿದ್ದ. ಅದಕ್ಕೆ ಪೋಷಕರಿಗೆ ಕರೆ ಕಳುಹಿಸಿದ್ದೇವೆ’ ಎಂದು ಎಸ್ಐಟಿ ಸ್ಪಷ್ಟನೆ ಕೊಟ್ಟಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಮುಂದಿನ ಸುದ್ದಿ
Show comments