ತಬ್ಲಿಘಿಗಳನ್ನು ಹಿಡಿದು ಜೈಲಿಗೆ ಕಳಿಸಿ ಎಂದ ಸರಕಾರ

Webdunia
ಶನಿವಾರ, 11 ಏಪ್ರಿಲ್ 2020 (17:05 IST)
ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿರುವ ನಡುವೆಯೇ ಕೈಗೆ ಸಿಗದಂತೆ ಓಡಾಡುತ್ತಿರುವ ತಬ್ಲಿಘಿಗಳನ್ನು ಹಿಡಿದು ಜೈಲಿಗೆ ಕಳಿಸಿ ಎಂದು ಸರಕಾರ ಹೇಳಿದೆ.

ದೆಹಲಿಯಲ್ಲಿ ನಡೆದಿದ್ದ ನಿಜಾಮುದ್ದೀನ್ ಜಮಾತ್ ಸಭೆಯಲ್ಲಿ ಪಾಲ್ಗೊಂಡು ಬಂದ ಜನರು ಕೆಲವರು ಕೈಗೆ ಸಿಗದೇ ಓಡಾಡುತ್ತಿದ್ದಾರೆ. ಜನರಲ್ಲಿ ಭೀತಿ ಶುರುವಾಗಿದೆ. ಹೀಗಾಗಿ ಪೊಲೀಸರ ಕೈಗೆ ಸಿಕ್ಕ ತಕ್ಷಣ ಅಂಥವರನ್ನು ಜೈಲಿಗೆ ಕಳಿಸಿ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಡಿಸಿಎಂ ಗೋವಿಂದ ಕಾರಜೋಳ, ತಬ್ಲಿಘಿಗಳ ವಿರುದ್ಧ ಹರಿಹಾಯ್ದರು. ಇನ್ನು, ಲಾಕ್ ಡೌನ್ ನನ್ನು ಜನರು ಗಂಭೀರವಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲಿ ಎಂದಿನ ಖದರ್ ಇಲ್ಲ, ಡಿಕೆ ಶಿವಕುಮಾರ್ ಲೆಕ್ಕಾಚಾರವೇ ಬೇರೆ

Karnataka Weather: ಇಂದು ಭಾರೀ ಕುಸಿತ ಕಾಣಲಿದೆ ತಾಪಮಾನ, ಎಚ್ಚರ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಮುಂದಿನ ಸುದ್ದಿ
Show comments