ಸಂಸದರ ನಿಧಿಗೆ ಕನ್ನಹಾಕಿದ ಭೂಪ!

Webdunia
ಶುಕ್ರವಾರ, 19 ಅಕ್ಟೋಬರ್ 2018 (22:52 IST)
ಸಂಸದರ ನಿಧಿಗೆ ಕನ್ನ ಹಾಕಿದ ಭೂಪ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ವಿಜಯಪುರ ನಗರದ ಪ್ರತಿಷ್ಠಿತ ಬಂಜಾರಾ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ಕೆ.ಜಿ.ರಾಠೋಡ್ ಪೊಲೀಸ್ ಅತಿಥಿಯಾಗಿರುವ ಭೂಪನಾಗಿದ್ದಾನೆ.

ಸಂಸದ ರಮೇಶ ಜಿಗಜಿಣಗಿ ಅವರ ಲೆಟರ್ ಪ್ಯಾಡ್ ಮೇಲೆ ಫೋರ್ಜರಿ ಸಹಿ ಮಾಡಿ ಹಣ ಲಪಟಾಯಿಸಿದ ಬಗ್ಗೆ ದೂರು ದಾಖಲಾಗಿತ್ತು.

ಈ ದೂರಿನ ಅನ್ವಯ ಕೆ.ಜಿ.ರಾಠೋಡ್ ಅವರನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ವಿಚಾರಣೆನಡೆಸುತ್ತಿದ್ದಾರೆ.
ವಿಷಯ ತಿಳಿದು ಸ್ವತಃ ರಮೇಶ ಜಿಗಜಿಣಗಿಯವರೇ ಬೆಚ್ಚಿಬಿದ್ದಿದ್ದಾರೆ. ರಾಠೋಡ್ ಅವರು ಜಿಗಜಿಣಗಿ ಅವರ ಲೆಟರ್ ಹೆಡ್ ನಲ್ಲಿ ಫೋರ್ಜರಿ ಸಹಿ ಮಾಡಿ ಎರಡು ವರ್ಷಗಳಿಂದ ಆರು ಕಾಮಗಾರಿಗಳನ್ನು ತಮ್ಮ ಶಿಕ್ಷಣ ಸಂಸ್ಥೆಯಲ್ಲಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಯ ಕೈವಾಡವೂ ಇರುವ ಶಂಕೆ ವ್ಯಕ್ತವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಂಡನಿಗೆ ಬಿರಿಯಾನಿಯಲ್ಲಿ ನಿದ್ರೆ ಮಾತ್ರೆ ಹಾಕಿ ಸಾಯಿಸಿದ್ದೂ ಅಲ್ಲದೆ ಪೋರ್ನ್ ವಿಡಿಯೋ ನೋಡಿದ್ದ ಪತ್ನಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಊರಿಗೆ ಹೋಗಲು ಬಸ್ ಸಿಕ್ತಿಲ್ವಾ, ಬಿಎಂಟಿಸಿಯಿಂದ ಗುಡ್ ನ್ಯೂಸ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೇವಸ್ಥಾನದಲ್ಲಿ ಕೇಸರಿ ಧ್ವಜ ಹಾರಿಸಬಾರದು ಎಂದ ಹೇಳಿಕೆಗೆ ಸ್ಪಷ್ಟನೆ ಕೊಟ್ಟ ರಮಾನಾಥ ರೈ

ಮುಂದಿನ ಸುದ್ದಿ
Show comments