Webdunia - Bharat's app for daily news and videos

Install App

ಸಂಸದರ ನಿಧಿಗೆ ಕನ್ನಹಾಕಿದ ಭೂಪ!

Webdunia
ಶುಕ್ರವಾರ, 19 ಅಕ್ಟೋಬರ್ 2018 (22:52 IST)
ಸಂಸದರ ನಿಧಿಗೆ ಕನ್ನ ಹಾಕಿದ ಭೂಪ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ವಿಜಯಪುರ ನಗರದ ಪ್ರತಿಷ್ಠಿತ ಬಂಜಾರಾ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ಕೆ.ಜಿ.ರಾಠೋಡ್ ಪೊಲೀಸ್ ಅತಿಥಿಯಾಗಿರುವ ಭೂಪನಾಗಿದ್ದಾನೆ.

ಸಂಸದ ರಮೇಶ ಜಿಗಜಿಣಗಿ ಅವರ ಲೆಟರ್ ಪ್ಯಾಡ್ ಮೇಲೆ ಫೋರ್ಜರಿ ಸಹಿ ಮಾಡಿ ಹಣ ಲಪಟಾಯಿಸಿದ ಬಗ್ಗೆ ದೂರು ದಾಖಲಾಗಿತ್ತು.

ಈ ದೂರಿನ ಅನ್ವಯ ಕೆ.ಜಿ.ರಾಠೋಡ್ ಅವರನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ವಿಚಾರಣೆನಡೆಸುತ್ತಿದ್ದಾರೆ.
ವಿಷಯ ತಿಳಿದು ಸ್ವತಃ ರಮೇಶ ಜಿಗಜಿಣಗಿಯವರೇ ಬೆಚ್ಚಿಬಿದ್ದಿದ್ದಾರೆ. ರಾಠೋಡ್ ಅವರು ಜಿಗಜಿಣಗಿ ಅವರ ಲೆಟರ್ ಹೆಡ್ ನಲ್ಲಿ ಫೋರ್ಜರಿ ಸಹಿ ಮಾಡಿ ಎರಡು ವರ್ಷಗಳಿಂದ ಆರು ಕಾಮಗಾರಿಗಳನ್ನು ತಮ್ಮ ಶಿಕ್ಷಣ ಸಂಸ್ಥೆಯಲ್ಲಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಯ ಕೈವಾಡವೂ ಇರುವ ಶಂಕೆ ವ್ಯಕ್ತವಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments