ಸಂಸದರ ನಿಧಿಗೆ ಕನ್ನಹಾಕಿದ ಭೂಪ!

Webdunia
ಶುಕ್ರವಾರ, 19 ಅಕ್ಟೋಬರ್ 2018 (22:52 IST)
ಸಂಸದರ ನಿಧಿಗೆ ಕನ್ನ ಹಾಕಿದ ಭೂಪ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ವಿಜಯಪುರ ನಗರದ ಪ್ರತಿಷ್ಠಿತ ಬಂಜಾರಾ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ಕೆ.ಜಿ.ರಾಠೋಡ್ ಪೊಲೀಸ್ ಅತಿಥಿಯಾಗಿರುವ ಭೂಪನಾಗಿದ್ದಾನೆ.

ಸಂಸದ ರಮೇಶ ಜಿಗಜಿಣಗಿ ಅವರ ಲೆಟರ್ ಪ್ಯಾಡ್ ಮೇಲೆ ಫೋರ್ಜರಿ ಸಹಿ ಮಾಡಿ ಹಣ ಲಪಟಾಯಿಸಿದ ಬಗ್ಗೆ ದೂರು ದಾಖಲಾಗಿತ್ತು.

ಈ ದೂರಿನ ಅನ್ವಯ ಕೆ.ಜಿ.ರಾಠೋಡ್ ಅವರನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ವಿಚಾರಣೆನಡೆಸುತ್ತಿದ್ದಾರೆ.
ವಿಷಯ ತಿಳಿದು ಸ್ವತಃ ರಮೇಶ ಜಿಗಜಿಣಗಿಯವರೇ ಬೆಚ್ಚಿಬಿದ್ದಿದ್ದಾರೆ. ರಾಠೋಡ್ ಅವರು ಜಿಗಜಿಣಗಿ ಅವರ ಲೆಟರ್ ಹೆಡ್ ನಲ್ಲಿ ಫೋರ್ಜರಿ ಸಹಿ ಮಾಡಿ ಎರಡು ವರ್ಷಗಳಿಂದ ಆರು ಕಾಮಗಾರಿಗಳನ್ನು ತಮ್ಮ ಶಿಕ್ಷಣ ಸಂಸ್ಥೆಯಲ್ಲಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಯ ಕೈವಾಡವೂ ಇರುವ ಶಂಕೆ ವ್ಯಕ್ತವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments