Webdunia - Bharat's app for daily news and videos

Install App

ಇಂದಿನಿಂದ ಪದವಿ ಕಾಲೇಜುಗಳು ಪುನರಾರಂಭ

Webdunia
ಬುಧವಾರ, 16 ಫೆಬ್ರವರಿ 2022 (07:48 IST)
ಚಾಮರಾಜನಗರ : ನ್ಯಾಯಾಲಯದ ಸೂಚನೆಯ ನಂತರವೂ ಹಿಜಬ್ ಧರಿಸಿ ಬರುವುದು ತಪ್ಪಾಗುತ್ತದೆ.
 
ಯಾವುದೇ ಕಾರಣಕ್ಕೂ ಹಿಜಬ್ ಧರಿಸಿ ಬರಲು ಬಿಡಲ್ಲ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ತಿಳಿಸಿದರು. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಇಲ್ಲ.

ಆದರೆ ಹಿಜಬ್ ಧರಿಸಿ ಶಾಲೆಗೆ ಬರಲು ಕಾನೂನಿನಲ್ಲಿ ಅವಕಾಶವಿಲ್ಲ. ಕಾನೂನು ಗೌರವಿಸುವುದನ್ನು ವಿದ್ಯಾರ್ಥಿಗಳು ಕಲಿತುಕೊಳ್ಳಬೇಕು. ಹೈಕೋರ್ಟ್ ಸೂಚನೆಯ ನಡುವೆಯೂ ಹಿಜಬ್ ಧರಿಸಿ ಬರುವುದು ಸರಿಯಲ್ಲ ಎಂದು ಹೇಳಿದರು.

ಕಾನೂನು ಉಲ್ಲಂಘಿಸುವವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಶಾಲಾ-ಕಾಲೇಜುಗಳಿಗೆ ಹೊರಗಿನ ಶಕ್ತಿಗಳು ಪ್ರವೇಶ ಮಾಡಬಾರದು. ಹೊರಗಿನವರು ಬಾರದಂತೆ ನೋಡಿಕೊಳ್ಳುವುದು ಪ್ರಾಂಶುಪಾಲರು ಹಾಗೂ ಅಧ್ಯಾಪಕರ ಜವಾಬ್ದಾರಿ. ಯಾರೂ ಯಾರನ್ನು ಟೀಕೆ, ಆರೋಪ ಮಾಡಿ ಗೊಂದಲ ನಿರ್ಮಾಣ ಮಾಡುವುದು ಬೇಡ. ನಾಳೆಯಿಂದ ಪದವಿ ಕಾಲೇಜುಗಳು ಪುನರಾರಂಭವಾಗಲಿವೆ ಎಂದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments