Webdunia - Bharat's app for daily news and videos

Install App

ಪದವೀಧರ ಕ್ಷೇತ್ರದ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕೆ.ಸ್.ಭಗವಾನ್ ನಾಮಪತ್ರ ಸಲ್ಲಿಕೆ

Webdunia
ಶುಕ್ರವಾರ, 20 ಮೇ 2016 (18:24 IST)
ಪದವೀಧರರ 4 ಕ್ಷೇತ್ರಗಳಿಂದ ವಿಧಾನ ಪರಿಷತ್‌‌ಗೆ ನಡೆಯಲಿರುವ ಚುನಾವಣೆಗೆ ದಕ್ಷಿಣ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಪ್ರಗತಿಪರ ಚಿಂತಕ ಕೆ.ಎಸ್.ಭಗವಾನ್ ನಾಮಪತ್ರ ಸಲ್ಲಿಸಿದ್ದಾರೆ.
ಕಳೆದ ವಾರದಿಂದ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳುತ್ತಿದ್ದ ಭಗವಾನ್, ಇಂದು ದಕ್ಷಿಣ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
 
ಪ್ರಗತಿಪರ ಚಿಂತಕ ಕೆ.ಎಸ್.ಭಗವಾನ್ ಅವರಿಗೆ ಚುನಾವಣೆ ನಾಮಪತ್ರ ಸಲ್ಲಿಕೆ ಮಾಡದಂತೆ, ಕಾಂಗ್ರೆಸ್ ನಾಯಕರು ಒತ್ತಡ ಹೇರುತ್ತಿದ್ದರಂತೆ. ಆದರೆ ಇದು ನನ್ನ ಮೊದಲ ಹಾಗೂ ಕೊನೆಯ ಚುನಾವಣೆ ಹಾಗಾಗಿ ನನ್ನನ್ನು ಬೆಂಬಲಿಸಿ ಎಂದು ಅವರಲ್ಲಿ ಕೇಳಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.
 
ಪದವೀಧರರ 4 ಕ್ಷೇತ್ರಗಳಿಂದ ವಿಧಾನ ಪರಿಷತ್‌‌ಗೆ ನಡೆಯಲಿರುವ ಚುನಾವಣೆಯಲ್ಲಿ ಪ್ರಗತಿಪರ ಚಿಂತಕ ಕೆ.ಎಸ್.ಭಗವಾನ್ ಕಣಕ್ಕಿಳಿಯುತ್ತಿರುವ ಹಿನ್ನೆಲೆಯಲ್ಲಿ ಬಿಜಿಪಿ ವಿಧಾನ ಪರಿಷತ್ ಸದಸ್ಯ ಗೋ. ಮಧುಸೂದನ್ "ದೇವರನ್ನು ದೆವ್ವಗಳೇ ಕಾಪಾಡಬೇಕು" ಹೇಳಿಕೆಗೆ ಪ್ರತಿಕ್ರಿಯಿಸಿದ ಭಗವಾನ್, ಪದವೀಧರ ಮತದಾರರನ್ನು ದೆವ್ವಕ್ಕೆ ಹೋಲಿಸಿ ಮಧುಸೂದನ್ ಅವಮಾನಿಸಿದ್ದಾರೆ ಎಂದು ತೀರುಗೇಟು ನೀಡಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments