ಬೋನಸ್ ನೀಡಿಲ್ಲ ; ಗ್ರಾಮ ಪಂಚಾಯ್ತಿ ಕಚೇರಿಗೆ ಚಪ್ಪಲಿ ಹಾರ

Webdunia
ಮಂಗಳವಾರ, 4 ಅಕ್ಟೋಬರ್ 2022 (16:19 IST)

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಆವತಿ ಗ್ರಾಮ ಪಂಚಾಯತ್ ಕಟ್ಟಡಕ್ಕೆ ಚಪ್ಪಲಿ ಹಾರ ಹಾಕುವ ಮೂಲಕ ಆಕ್ರೋಶವನ್ನು ಹೊರಹಾಕಿರುವ ಸ್ವಚ್ಛತಾ ಕೆಲಸಗಾರ ಕೃಷ್ಣಪ್ಪ ವಿರುದ್ಧ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರು ಕಾನೂನು ಕ್ರಮ ಜರುಗಿಸುವ ಎಚ್ಚರಿಕೆ ನೀಡಿದ್ದಾರೆ. ಪಂಚಾಯತ್‍ಗೆ ಭೇಟಿ ನೀಡಿದ ದೇವನಹಳ್ಳಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಸುನಿಲ್ ಕುಮಾರ್ ಸ್ವಚ್ಛತಾಗಾರರ ಸಭೆ ಕರೆದು ಪರಿಶೀಲನೆ ನಡೆಸಿದರು.

ಈ ವೇಳೆ ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಪಿಡಿಒ ಶಿವರಾಜ್ ಆವತಿ ಗ್ರಾಮ ಪಂಚಾಯತ್‍ಗೆ ಬಂದಾಗಿನಿಂದ ಪಂಚಾಯತ್‍ನಲ್ಲಿ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಚುನಾಯಿತ ಸದಸ್ಯರ ಗಮನಕ್ಕೆ ಬಾರದೆ ಸಭೆಗಳನ್ನು ಕರೆದು ಚುನಾಯಿತ ಸದಸ್ಯರಿಗೆ ಗೊಂದಲ ಸೃಷ್ಟಿಸುವಂತಹ ಕೆಲಸಗಳು ನಡೆಯುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments