ಅಪ್ಪು ಭಾವಚಿತ್ರವನ್ನು ಕಿತ್ತೆಸೆದ ಗ್ರಾಮ ಪಂಚಾಯತ್ ಸದಸ್ಯರ ಬಂಧನ

Webdunia
ಶನಿವಾರ, 19 ಮಾರ್ಚ್ 2022 (18:00 IST)
ಗ್ರಾಮ ಪಂಚಾಯತಿ ಸದಸ್ಯರಾದ ಪತ್ರಯ್ಯ ಹಾಗೂ ಶಾಂತಯ್ಯ ಎಂಬುವರು ಪುನೀತ್​ ರಾಜ್​ಕುಮಾರ್​ ಬ್ಯಾನರ್​ ಹಾಗೂ ಕನ್ನಡ ಬಾವುಟವನ್ನು ಕಿತ್ತುಕೊಂಡು ಹೋಗಿ ಕೆರೆಗೆ ಬಿಸಾಡಿದ್ದಾರೆ. ಅಪ್ಪು ಭಾವಚಿತ್ರವುಳ್ಳ ಬ್ಯಾನರ್​ ಕಿತ್ತುಹಾಕಿರೋ ದೃಶ್ಯ ಸಿಸಿಟಿವಿಯಲ್ಲೂ ಸೆರೆಯಾಗಿದೆ. ಗ್ರಾಮ ಪಂಚಾಯತ್​ ಸದಸ್ಯ ಪತ್ರಯ್ಯ ಹಾಗೂ ಶಾಂತಯ್ಯರನ್ನು ಪೊಲೀಸರು ಬಂಧಿಸಿದ್ದಾರೆ.
 
ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆಂದು ಜಿಲ್ಲಾಧಿಕಾರಿಗಳು ಹುವಿನಾಳ ಗ್ರಾಮಕ್ಕೆ ಆಗಮಿಸಿದ್ರು ಈ ವೇಳೆ ಅಪ್ಪು ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ. ನಾಮ ಫಲಕ, ಕನ್ನಡ ಬಾವುಟ ಕಿತ್ತು ಹಾಕಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments