9 ತಿಂಗಳ ಮಗುವಿಗೆ ಎಲೆ ಅಡಿಗೆ ನೀಡಿ ಕೊಲೆ ಮಾಡಿದ ಅಜ್ಜಿ

Webdunia
ಶನಿವಾರ, 25 ನವೆಂಬರ್ 2023 (10:10 IST)
WD
ಗದಗ: 9 ತಿಂಗಳ ಹಸುಗೂಸಿಗೆ ಎಲೆ ಅಡಿಕೆ ತಿನಿಸಿ ಅಜ್ಜಿಯೇ ಕೊಲೆ ಮಾಡಿದ ಘಟನೆ ಗದಗದಲ್ಲಿ ನಡೆದಿದೆ. ಇದರ ಕಾರಣ ಕೇಳಿದರೆ ಆಕ್ರೋಶವಾಗದೇ ಇರದು.

ಈ ಬಗ್ಗೆ ಅತ್ತೆ ಸರೋಜಾ ವಿರುದ್ಧ ಸೊಸೆ ನಾಗರತ್ನ ಪೊಲೀಸರಿಗೆ ದೂರು ನೀಡಿದ್ದಾರೆ. ನನ್ನ ಅತ್ತೆ ಸರೋಜಾ ಮಗುವನ್ನು ಕೊಲೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಹೆರಿಗೆಯಾದ 5 ತಿಂಗಳಲ್ಲಿ ನಾಗರತ್ನ ಮಗುವಿನ ಜೊತೆ ಗಂಡನ ಮನೆಗೆ ಬಂದಿದ್ದಳು. ಆದರೆ ಈ ವೇಳೆ ಅತ್ತೆ ಸರೋಜಾ ಇಷ್ಟು ಬೇಗ ಮಗು ಯಾಕೆ ಮಾಡಿಕೊಂಡ್ರಿ ಎಂದು ತಗಾದೆ ತೆಗೆದಿದ್ದಾಳೆ. ಅಷ್ಟೇ ಅಲ್ಲ ಮಗುವಿಗೆ ಅಡಿಕೆ ಹೋಳು, ವೀಳ್ಯ ತಿನಿಸಿ ಸಾಯಿಸಿದ್ದಾಳೆ.

ನ.22 ರಂದೇ ಮಗುವಿನ ಅಂತ್ಯ ಸಂಸ್ಕಾರ ಮಾಡಲಾಗಿತ್ತು. ಆದರೆ ಇದೀಗ ಪೊಲೀಸರು ಮತ್ತೆ ಶವ ಹೊರತೆಗೆಸಿ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪೊಲೀಸರು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments