Webdunia - Bharat's app for daily news and videos

Install App

9 ತಿಂಗಳ ಮಗುವಿಗೆ ಎಲೆ ಅಡಿಗೆ ನೀಡಿ ಕೊಲೆ ಮಾಡಿದ ಅಜ್ಜಿ

Webdunia
ಶನಿವಾರ, 25 ನವೆಂಬರ್ 2023 (10:10 IST)
WD
ಗದಗ: 9 ತಿಂಗಳ ಹಸುಗೂಸಿಗೆ ಎಲೆ ಅಡಿಕೆ ತಿನಿಸಿ ಅಜ್ಜಿಯೇ ಕೊಲೆ ಮಾಡಿದ ಘಟನೆ ಗದಗದಲ್ಲಿ ನಡೆದಿದೆ. ಇದರ ಕಾರಣ ಕೇಳಿದರೆ ಆಕ್ರೋಶವಾಗದೇ ಇರದು.

ಈ ಬಗ್ಗೆ ಅತ್ತೆ ಸರೋಜಾ ವಿರುದ್ಧ ಸೊಸೆ ನಾಗರತ್ನ ಪೊಲೀಸರಿಗೆ ದೂರು ನೀಡಿದ್ದಾರೆ. ನನ್ನ ಅತ್ತೆ ಸರೋಜಾ ಮಗುವನ್ನು ಕೊಲೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಹೆರಿಗೆಯಾದ 5 ತಿಂಗಳಲ್ಲಿ ನಾಗರತ್ನ ಮಗುವಿನ ಜೊತೆ ಗಂಡನ ಮನೆಗೆ ಬಂದಿದ್ದಳು. ಆದರೆ ಈ ವೇಳೆ ಅತ್ತೆ ಸರೋಜಾ ಇಷ್ಟು ಬೇಗ ಮಗು ಯಾಕೆ ಮಾಡಿಕೊಂಡ್ರಿ ಎಂದು ತಗಾದೆ ತೆಗೆದಿದ್ದಾಳೆ. ಅಷ್ಟೇ ಅಲ್ಲ ಮಗುವಿಗೆ ಅಡಿಕೆ ಹೋಳು, ವೀಳ್ಯ ತಿನಿಸಿ ಸಾಯಿಸಿದ್ದಾಳೆ.

ನ.22 ರಂದೇ ಮಗುವಿನ ಅಂತ್ಯ ಸಂಸ್ಕಾರ ಮಾಡಲಾಗಿತ್ತು. ಆದರೆ ಇದೀಗ ಪೊಲೀಸರು ಮತ್ತೆ ಶವ ಹೊರತೆಗೆಸಿ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪೊಲೀಸರು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments