Webdunia - Bharat's app for daily news and videos

Install App

ವಿಧಾನ ಸಭೆ ಚುನಾವಣೆ ಪರಾಜಿತ ಅಭ್ಯರ್ಥಿಗೆ ಭರ್ಜರಿ ಸ್ವಾಗತ..!

Webdunia
ಶನಿವಾರ, 14 ಜುಲೈ 2018 (11:08 IST)
ಅವರು ವಿಧಾನ ಸಭೆ ಚುನಾವಣೆ ಬಳಿಕ ಈ ರಾಜ್ಯದಲ್ಲಿ ಮಾತ್ರವಲ್ಲ, ದೇಶದಲ್ಲಿಯೇ ಇರಲಿಲ್ಲ. ಅಂತಹ ಪರಾಜಿತ ಅಭ್ಯರ್ಥಿ ಇಂದು ನಗರಕ್ಕೆ ಆಗಮಿಸಿದರು. ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಜೈಕಾರ ಕೂಗಿ ಅದ್ಧೂರಿಯಾಗಿ ಬರಮಾಡಿಕೊಂಡವರು. ಯಾರವರು? ಮುಂದೆ ಓದಿ…

 
ದರ್ಶನ್ ಪುಟ್ಟಣ್ಣಯ್ಯಗೆ ಅದ್ಧೂರಿ ಸ್ವಾಗತ ನೀಡಲಾಗಿದೆ. ವಿದೇಶದಿಂದ ವಾಪಸ್ಸಾದ ದರ್ಶನ್ ಪುಟ್ಟಣ್ಣಯ್ಯರಿಗೆ  
ರೈತಸಂಘದ ಕಾರ್ಯಕರ್ತರು, ಹಿತೈಷಿಗಳು ಅದ್ದೂರಿಯಾಗಿ ಸ್ವಾಗತ ಕೋರಿದರು. ಪಟಾಕಿ ಸಿಡಿಸಿ, ಸಿಹಿ ವಿತರಿಸಿ, ದರ್ಶನ್ ಗೆ ಜೈಕಾರ ಕೂಗಿದ ಕಾರ್ಯಕರ್ತರು ಬರಮಾಡಿಕೊಂಡರು.

ಶಾಸಕ ದಿ. ಪುಟ್ಟಣ್ಣಯ್ಯ ಪುತ್ರರಾಗಿರುವ ದರ್ಶನ ಪುಟ್ಟಣ್ಣಯ್ಯ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿಯಾಗಿದ್ದಾರೆ. ಚುನಾವಣೆಯಲ್ಲಿ ಸೋತ ನಂತರ ವಿದೇಶಕ್ಕೆ ಹಾರಿದ್ದರು. ವಿದೇಶದಲ್ಲಿ ತನ್ನ ಸಾಫ್ಟ್ವೇರ್ ಕಂಪನಿ ವ್ಯವಹಾರ ಮುಗಿಸಿ ಸ್ವಕ್ಷೇತ್ರಕ್ಕೆ ಆಗಮಿಸಿದ್ದಾರೆ. ಇನ್ಮುಂದೆ ತಂದೆ ಹಾದಿ ತುಳಿಯಲಿರುವ ದರ್ಶನ್.
ಶಾಶ್ವತವಾದ ರೈತಪರ ಹೋರಾಟಗಳಲ್ಲಿ ಭಾಗಿಯಾಗಲಿರುವ ದರ್ಶನ್ ಪುಟ್ಟಣ್ಣಯ್ಯ. ಮೈಸೂರಿನ ಸಾಫ್ಟ್ವೇರ್ ಉದ್ಯಮದ ಜೊತೆ ಜೊತೆಗೆ ರೈತರಪರವಾಗಿ ನಿಲ್ಲಲು ದರ್ಶನ್ ಚಿಂತನೆ ನಡೆಸಿದ್ದಾರೆ. ದರ್ಶನ್ ಪುಟ್ಟಣ್ಣಯ್ಯ ಆಗಮನದಿಂದ ರೈತಸಂಘದಲ್ಲಿ ಸಂಭ್ರಮ ಮನೆಮಾಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments