Webdunia - Bharat's app for daily news and videos

Install App

ಹೆಣ್ಣುಮಗುವೆಂಬ ಕಾರಣಕ್ಕೆ ಅಜ್ಜಿ ಎಸಗಿದ್ದಾಳೆ ಇಂತಹ ಘೋರ ಕೃತ್ಯ

Webdunia
ಭಾನುವಾರ, 1 ಡಿಸೆಂಬರ್ 2019 (11:47 IST)
ಬೆಂಗಳೂರು : 8 ದಿನದ ಹೆಣ್ಣುಮಗುವನ್ನು  ಅಜ್ಜಿಯೇ ಮಹಡಿಯಿಂದ ಎಸೆದು ಭೀಕರವಾಗಿ ಕೊಲೆ ಮಾಡಿದ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ.



ಪರಮೇಶ್ವರಿ (60)ಮಗುವನ್ನು ಕೊಂದ ಪಾಪಿ ಅಜ್ಜಿ. ಮಾರ್ಷಲ್ ಮತ್ತು ಸೆಲ್ವಿ ದಂಪತಿ 8 ದಿನಗಳ ಹಿಂದೆ ಹೆಣ್ಣು ಮಗು ಜನಿಸಿತ್ತು. ಆದರೆ  ಸೆಲ್ವಿ ಬಾತ್ ರೂಂ ಗೆ ಹೋಗುವಾಗ ಮಾರ್ಷಲ್ ತಾಯಿ ಪರಮೇಶ್ವರಿಯ ಬಳಿ ಮಗುವನ್ನು ಬಿಟ್ಟು ನೋಡಿಕೊಳ‍್ಳುವಂತೆ ಹೇಳಿ ಹೋಗಿದ್ದಾಳೆ. ಆ ವೇಳೆ ಅಜ್ಜಿ ಹೆಣ್ಣುಮಗುವೆಂಬ ಕೀಳರಿಮೆಯಿಂದ ಮಗುವನ್ನು ಮಹಡಿಯಿಂದು ಎಸೆದಿದ್ದಾಳೆ.


ಬಾತ್ ರೂಂನಿಂದ ಬಂದ ತಾಯಿ ಸಲ್ವಿ ಮಗುವನ್ನು ಕೇಳಿದಾಗ ಅಜ್ಜಿ ತನಗೆ ಗೊತ್ತಿಲ್ಲ ಎಂಬಂತೆ ನಟಿಸಿದ್ದಾಳೆ. ಬಳಿಕ ಮಗುವನ್ನು ಹುಡುಕಾಡಿದಾಗ ಮನೆ ಸಮೀಪದ ಖಾಲಿ ನಿವೇಶನದಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಪೊಲೀಸರು ಅಜ್ಜಿ ಪರಮೇಶ್ವರಿಯನ್ನು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments