Webdunia - Bharat's app for daily news and videos

Install App

ಹೆಣ್ಣುಮಗುವೆಂಬ ಕಾರಣಕ್ಕೆ ಅಜ್ಜಿ ಎಸಗಿದ್ದಾಳೆ ಇಂತಹ ಘೋರ ಕೃತ್ಯ

Webdunia
ಭಾನುವಾರ, 1 ಡಿಸೆಂಬರ್ 2019 (11:47 IST)
ಬೆಂಗಳೂರು : 8 ದಿನದ ಹೆಣ್ಣುಮಗುವನ್ನು  ಅಜ್ಜಿಯೇ ಮಹಡಿಯಿಂದ ಎಸೆದು ಭೀಕರವಾಗಿ ಕೊಲೆ ಮಾಡಿದ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ.



ಪರಮೇಶ್ವರಿ (60)ಮಗುವನ್ನು ಕೊಂದ ಪಾಪಿ ಅಜ್ಜಿ. ಮಾರ್ಷಲ್ ಮತ್ತು ಸೆಲ್ವಿ ದಂಪತಿ 8 ದಿನಗಳ ಹಿಂದೆ ಹೆಣ್ಣು ಮಗು ಜನಿಸಿತ್ತು. ಆದರೆ  ಸೆಲ್ವಿ ಬಾತ್ ರೂಂ ಗೆ ಹೋಗುವಾಗ ಮಾರ್ಷಲ್ ತಾಯಿ ಪರಮೇಶ್ವರಿಯ ಬಳಿ ಮಗುವನ್ನು ಬಿಟ್ಟು ನೋಡಿಕೊಳ‍್ಳುವಂತೆ ಹೇಳಿ ಹೋಗಿದ್ದಾಳೆ. ಆ ವೇಳೆ ಅಜ್ಜಿ ಹೆಣ್ಣುಮಗುವೆಂಬ ಕೀಳರಿಮೆಯಿಂದ ಮಗುವನ್ನು ಮಹಡಿಯಿಂದು ಎಸೆದಿದ್ದಾಳೆ.


ಬಾತ್ ರೂಂನಿಂದ ಬಂದ ತಾಯಿ ಸಲ್ವಿ ಮಗುವನ್ನು ಕೇಳಿದಾಗ ಅಜ್ಜಿ ತನಗೆ ಗೊತ್ತಿಲ್ಲ ಎಂಬಂತೆ ನಟಿಸಿದ್ದಾಳೆ. ಬಳಿಕ ಮಗುವನ್ನು ಹುಡುಕಾಡಿದಾಗ ಮನೆ ಸಮೀಪದ ಖಾಲಿ ನಿವೇಶನದಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಪೊಲೀಸರು ಅಜ್ಜಿ ಪರಮೇಶ್ವರಿಯನ್ನು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments