Webdunia - Bharat's app for daily news and videos

Install App

ಕೋಪದಲ್ಲಿ ಅಜ್ಜಿ ಕೊಂದ ಮೊಮ್ಮಗ

Webdunia
ಶನಿವಾರ, 10 ಜೂನ್ 2023 (19:09 IST)
ಕೋಪದಿಂದ ತಳ್ಳಿ ಅಜ್ಜಿಯನ್ನು ಕೊಂದ ಮೊಮ್ಮಗ ಕೊರಿಯನ್ ವೆಬ್ ಸೀರಿಸ್ ನೋಡಿ ಹೆಣ ಸುಟ್ಟು ಬಚಾವಾಗಲು ಯತ್ನಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಗಾಯತ್ರಿಪುರಂ ನಿವಾಸಿ ಸುಲೋಚನ ಮೃತ ಅಜ್ಜಿ. ಸುಪ್ರೀತ್ ಅಜ್ಜಿ ಕೊಂದ ಮೊಮ್ಮಗ. ಹೆಣವನ್ನು ಪ್ಯಾಕ್ ಮಾಡಿ ಕಾರಿನಲ್ಲಿಟ್ಟುಕೊಂಡು ದಿನವಿಡಿ ಓಡಾಡಿದ್ದಾನೆ. ಅಜ್ಜಿ ಹೆಣ ಕಾರಿನಲ್ಲೇ ಇಟ್ಟುಕೊಂಡು ಮಿಸ್ಸಿಂಗ್ ಕಂಪ್ಲೆಂಟ್ ನೀಡಿದ್ದ. ನಂತರ ಮಾತಿನ ವರಸೆ ಬದಲಿಸಿ ಕಡೆಗೆ ಪೊಲೀಸರ ಮುಂದೆ ಸಿಕ್ಕಿಬಿದ್ದಿದ್ದಾನೆ. ಕೆಆರ್‌ಎಸ್ ಹಿನ್ನೀರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಸಿಕ್ಕ ಪ್ರಕರಣ ಭೇದಿಸಿದ ಮೈಸೂರು ಪೊಲೀಸರಿಗೆ, ಸ್ವಂತ ಅಜ್ಜಿಯನ್ನು ಮೊಮ್ಮಗನೇ ಹತ್ಯೆ ಮಾಡಿರುವ ಬೆಚ್ಚಿಬೀಳಿಸುವ ಸಂಗತಿ ಬೆಳಕಿಗೆ ಬಂದಿದೆ. ಗುರುತು ಸಿಗದಂತೆ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments