Webdunia - Bharat's app for daily news and videos

Install App

‘ಸಿಎಂ ಯಡಿಯೂರಪ್ಪ ಸತ್ಯ ಹರಿಶ್ಚಂದ್ರನ ಮೊಮ್ಮಗನಲ್ಲ...’

Webdunia
ಬುಧವಾರ, 30 ಅಕ್ಟೋಬರ್ 2019 (19:26 IST)
ಸಿಎಂ ಯಡಿಯೂರಪ್ಪ ಸತ್ಯ ಹರಿಶ್ಚಂದ್ರನ ಮೊಮ್ಮಗ ಅಲ್ಲ. ಹೀಗಂತ ಮಾಜಿ ಸಂಸದರೊಬ್ಬರು ವಾಗ್ದಾಳಿ ನಡೆಸಿದ್ದಾರೆ.

ಬಿ.ಎಸ್.ಯಡಿಯೂರಪ್ಪಗೆ ನಿಜವಾಗಲೂ ತಾಕತ್ ಇದ್ದಲ್ಲಿ ರಾಜ್ಯ ಸರಕಾರವನ್ನು ವಿಸರ್ಜಿಸಬೇಕು. ಹೊಸದಾಗಿ ಜನಾದೇಶ ಪಡೆಯೋದಕ್ಕೆ ಮುಂದೆ ಬರಲಿ ಎಂದು ಸವಾಲು ಹಾಕಿದ್ರು.

ಹೆಗಲ್ ಮೇಲೆ ಹಸಿರು ಟವಲ್ ಹಾಕಿಕೊಂಡು ಯಡಿಯೂರಪ್ಪ ಗೋಸುಂಬೆ ಥರ ರಾಜಕಾರಣ ಮಾಡ್ತಿರೋದನ್ನು ಬಿಡಬೇಕು ಅಂತ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹರಿಹಾಯ್ದರು.

ಸಂಕಷ್ಟದಲ್ಲಿರೋ ನೆರೆ ಸಂತ್ರಸ್ತರಿಗೆ ಸ್ಪಂದಿಸೋವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಅಂತ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments