ಹೊಗಳುಭಟ್ಟರಿಗೆ ಅನುದಾನ

Webdunia
ಮಂಗಳವಾರ, 19 ಏಪ್ರಿಲ್ 2022 (19:52 IST)
ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿರುವ ದಿಂಗಾಲೇಶ್ವರ ಸ್ವಾಮೀಜಿ, ಸಿಎಂ ಬಸವರಾಜ ಬೊಮ್ಮಾಯಿ ಕ್ಷೇತ್ರವೇ ಅಭಿವೃದ್ಧಿಯಾಗಿಲ್ಲ. ಇನ್ನು ರಾಜ್ಯದ ಅಭಿವೃದ್ಧಿ ಎಲ್ಲಿಂದ ಅಗುತ್ತೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಕ್ಷೇತ್ರದಲ್ಲಿಯೇ ರಸ್ತೆಗಳು ಸರಿಯಾಗಿಲ್ಲ. ಇನ್ನು ಉತ್ತರ ಕರ್ನಾಟಕದ ಪರಿಸ್ಥಿತಿ ಹೇಗೆ ಚೆನ್ನಾಗಿರುತ್ತದೆ. ಚುನಾವಣೆ ಸಮಯದಲ್ಲಿ ಯದ್ವಾತದ್ವಾ ಹಣ ಚೆಲ್ಲುತ್ತಾರೆ. ಭ್ರಷ್ಟಾಚಾರ ಮಾಡಿ ದಾರಿ ತಪ್ಪುವುದಲ್ಲದೇ, ಜನರ ದಾರಿ ತಪ್ಪಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ರಾಜ್ಯದ ವೀರಶೈವ ಮಠಗಳಿಗೆ ಅನುದಾನ ಕೊಟ್ಟಿಲ್ಲ. ಮಠಾಧೀಶರು ಮನವಿ ಮಾಡಿದರೂ ಅನುದಾನ ಕೊಟ್ಟಿಲ್ಲ. ಹೊಗಳುಭಟ್ಟರಿಗೆ, ಧಮ್ಕಿ ಹಾಕಿದವರಿಗೆ ಅನುದಾನ ನೀಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮಹತ್ವದ ಪೋಸ್ಟ್ ಹಂಚಿಕೊಂಡ ಸಿಎಂ ಡಿಕೆ ಶಿವಕುಮಾರ್‌

ಮತದಾರರು, ಪ್ರಜಾಪ್ರಭುತ್ವದ ಮಾರಣಹೋಮ ಎಂದಿದ್ಯಾಕೆ ಮಾಜಿ ಸಿಎಂ ಸಿದ್ದರಾಮಯ್ಯ

ಎಸ್‌ಐಆರ್‌ ಪ್ರಕ್ರಿಯೆಯನ್ನು ಎರಡನೇ ಸಂಗ್ರಾಮದಂತೆ ಹೋರಾಟ ಮಾಡಬೇಕು: ಬಿಕೆ ಹರಿಪ್ರಸಾದ್

ಪ್ರದೀಪ್ ಈಶ್ವರ್ ಮೇಲಿನ ಚಪ್ಪಲಿ ಎಸೆತ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಬಹುಕೋಟಿ ವೈದ್ಯಕೀಯ ಹಗರಣ ಪ್ರಕರಣ: ದೆಹಲಿಯ ಮಾಜಿ ಉನ್ನತ ಆರೋಗ್ಯಾಧಿಕಾರಿ ಅರೆಸ್ಟ್‌

ಮುಂದಿನ ಸುದ್ದಿ
Show comments