Webdunia - Bharat's app for daily news and videos

Install App

ಹೊಗಳುಭಟ್ಟರಿಗೆ ಅನುದಾನ

Webdunia
ಮಂಗಳವಾರ, 19 ಏಪ್ರಿಲ್ 2022 (19:52 IST)
ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿರುವ ದಿಂಗಾಲೇಶ್ವರ ಸ್ವಾಮೀಜಿ, ಸಿಎಂ ಬಸವರಾಜ ಬೊಮ್ಮಾಯಿ ಕ್ಷೇತ್ರವೇ ಅಭಿವೃದ್ಧಿಯಾಗಿಲ್ಲ. ಇನ್ನು ರಾಜ್ಯದ ಅಭಿವೃದ್ಧಿ ಎಲ್ಲಿಂದ ಅಗುತ್ತೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಕ್ಷೇತ್ರದಲ್ಲಿಯೇ ರಸ್ತೆಗಳು ಸರಿಯಾಗಿಲ್ಲ. ಇನ್ನು ಉತ್ತರ ಕರ್ನಾಟಕದ ಪರಿಸ್ಥಿತಿ ಹೇಗೆ ಚೆನ್ನಾಗಿರುತ್ತದೆ. ಚುನಾವಣೆ ಸಮಯದಲ್ಲಿ ಯದ್ವಾತದ್ವಾ ಹಣ ಚೆಲ್ಲುತ್ತಾರೆ. ಭ್ರಷ್ಟಾಚಾರ ಮಾಡಿ ದಾರಿ ತಪ್ಪುವುದಲ್ಲದೇ, ಜನರ ದಾರಿ ತಪ್ಪಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ರಾಜ್ಯದ ವೀರಶೈವ ಮಠಗಳಿಗೆ ಅನುದಾನ ಕೊಟ್ಟಿಲ್ಲ. ಮಠಾಧೀಶರು ಮನವಿ ಮಾಡಿದರೂ ಅನುದಾನ ಕೊಟ್ಟಿಲ್ಲ. ಹೊಗಳುಭಟ್ಟರಿಗೆ, ಧಮ್ಕಿ ಹಾಕಿದವರಿಗೆ ಅನುದಾನ ನೀಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments