Webdunia - Bharat's app for daily news and videos

Install App

ಮಹಾರಾಷ್ಟ್ರದ ಬಳಿಕ ಕರ್ನಾಟಕಕ್ಕೂ ಮಿಡತೆ ದಾಳಿ ಭೀತಿ

Webdunia
ಬುಧವಾರ, 27 ಮೇ 2020 (09:01 IST)
Normal 0 false false false EN-US X-NONE X-NONE

ಬೆಂಗಳೂರು : ಕೊರೊನಾ ವೈರಸ್ ಕಾಟದ ನಡುವೆ ಇದೀಗ ಮಹಾರಾಷ್ಟ್ರದ ಬಳಿಕ ರಾಜ್ಯಕ್ಕೂ ಮಿಡತೆ ಕಾಟ ಎದುರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
 


 

ಈಗಾಗಲೇ ಮಿಡತೆ ದಾಳಿಗೆ ಉತ್ತರ ಭಾರತ ತತ್ತರಿಸಿ ಹೋಗಿದೆ ಪಾಕ್ ಮೂಲಕ ಭಾರತಕ್ಕೆ ನುಗ್ಗಿದ ಮಿಡತೆ ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ಕಾಟ ನೀಡುತ್ತಿವೆ. ಮಿಡತೆಗಳ ದಾಳಿಯಿಂದ ಅಪಾರ ಬೆಳೆ ನಾಶವಾಗಿದೆ.

 

ಇದೀಗ ಕರ್ನಾಟಕಕ್ಕೂ ಮಿಡತೆ ದಾಳಿ ಭೀತಿ ಎದುರಾಗಿದ್ದು, ಬೀದರ್ ಮೂಲಕ ರಾಜ್ಯಕ್ಕೆ  ಮಿಡತೆ ಎಂಟ್ರಿಯಾಗುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಡಿಸಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ದಕ್ಷಿಣದತ್ತ ಗಾಳಿ ಬೀಸಿದರೆ ಭಾರೀ ಅಪಾಯ ಎದುರಾಗಲಿದೆ ಎನ್ನಲಾಗಿದೆ. ಮಿಡತೆ ದಾಳಿ ತಡೆಯಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಎಲ್ಲಾ ಕಡೆ ಕಟ್ಟೆಚ್ಚರ ವಹಿಸಲು ಎಲ್ಲ ಡಿಸಿಗಳಿಗೂ ಸೂಚನೆ ನೀಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments