Webdunia - Bharat's app for daily news and videos

Install App

ಮಹಾರಾಷ್ಟ್ರದಲ್ಲಿ ಭಾರೀ ಭೂಕಂಪ; ರಾಜ್ಯಕ್ಕೆ ಅಪಾಯ ಭೀತಿ

Webdunia
ಶುಕ್ರವಾರ, 2 ಆಗಸ್ಟ್ 2019 (14:24 IST)
ಮಹಾರಾಷ್ಟ್ರದ ಕೊಯ್ನಾ ಡ್ಯಾಂ ಬಳಿ ಭೂ ಕಂಪನ ಸಂಭವಿಸಿದ್ದು, ರಾಜ್ಯದ ಮೇಲೆ ಇದು ಪ್ರತಿಕೂಲ ಪರಿಣಾಮ ಬೀರೋ ಸಾಧ್ಯತೆ ಕಂಡುಬರುತ್ತಿದೆ.

3.4 ರಷ್ಟು ರಿಕ್ಟರ್ ಮಾಪನದಲ್ಲಿ ಭೂ ಕಂಪನ ತೀವ್ರತೆ ದಾಖಲಾಗಿದೆ. 105 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದ ಡ್ಯಾಂ ಇದಾಗಿದ್ದು, ಕೃಷ್ಣಾ ನದಿಗೆ ಅಡ್ಡಲಾಗಿರುವ ಕೊಯ್ನಾ ಡ್ಯಾಂ ನಲ್ಲಿ ಭೂ ಕಂಪನ ಸಂಭವಿಸಿರೋದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಕೊಯ್ನಾ ಡ್ಯಾಂ ಗೆ ಧಕ್ಕೆಯಾದರೆ ಕರ್ನಾಟಕ ರಾಜ್ಯಕ್ಕೆ ಅಪಾಯವಾಗೋದ್ರಲ್ಲಿ ಸಂದೇಹವಿಲ್ಲ ಎನ್ನಲಾಗಿದೆ.
ಏಕಾಏಕಿ ಹೆಚ್ಚುವರಿ ನೀರು ಹರಿದು ಬಂದ್ರೆ ರಾಜ್ಯದಲ್ಲಿ ಪ್ರವಾಹ ಭೀತಿ ತಲೆದೋರೋದು ನಿಶ್ಚಿತ. ಕೃಷ್ಣಾ ನದಿ ತೀರದ ಹಲವು ಗ್ರಾಮ, ಪಟ್ಟಣಗಳಲ್ಲಿ ಪ್ರವಾಹ ಭೀತಿ ಈಗಾಗಲೇ ಎದುರಾಗಿದೆ. ಕೊಯ್ನಾ ಡ್ಯಾಂ ನ ಸುತ್ತ 20 ಕಿ.ಮೀ ಪ್ರದೇಶದಲ್ಲಿ ಭೂಕಂಪನದ ಅನುಭವವಾಗಿದೆ.

ಭೂಕಂಪನ ಹಿನ್ನೆಲೆಯಲ್ಲಿ ಇನ್ನೂ ಹೆಚ್ಚಿನ ನೀರು ಬಿಡುಗಡೆ ಸಾಧ್ಯತೆಯಿದೆ. ಕೃಷ್ಣಾ ನದಿಗೆ ಇನ್ನೂ ಹೆಚ್ಚು ನೀರು ಹರಿಸುವ ಸಾಧ್ಯತೆ ಕಂಡು ಬಂದಿದ್ದು, ರಾಜ್ಯದ ಗಡಿ ಪ್ರದೇಶಗಳಲ್ಲಿ ಪ್ರವಾಹ ಭೀತಿ ತಲೆದೋರಲಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡು ವ್ಯಕ್ತಿಯ ಲಾಕಪ್ ಡೆತ್ ಪ್ರಕರಣ: ಐದು ಪೊಲೀಸರು ಅರೆಸ್ಟ್‌

ಮೂರು ವರ್ಷಗಳಿಂದ ಫ್ಲ್ಯಾಟ್ ನಲ್ಲಿ ಲಾಕ್ ಮಾಡಿಕೊಂಡಿದ್ದ ವ್ಯಕ್ತಿ: video

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಮುಂದಿನ ಸುದ್ದಿ
Show comments