Webdunia - Bharat's app for daily news and videos

Install App

ಬಿಎಂಟಿಸಿ ರಜತ ಮಹೋತ್ಸವಕ್ಕೇ ಸಿಲಿಕಾನ್ ಸಿಟಿ ನಾಗರಿಕರಿಗೆ ಭರ್ಜರಿ ಗಿಫ್ಟ್

Webdunia
ಗುರುವಾರ, 11 ಆಗಸ್ಟ್ 2022 (13:29 IST)
ಬಿಎಂಟಿಸಿಗೆ 25 ವರ್ಷದ ಆಚರಣೆ ಅಂಗವಾಗಿ ಹಾಗೂ ಆಮೃತ ಮಹೋತ್ಸವದ ಅಂಗವಾಗಿ ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಸುವ ನಾಗರಿಕರಿಗೆ 15 ರಂದು  ಉಚಿತ ಪ್ರಯಾಣಕ್ಕೆ ಸರ್ಕಾರ ಅನುಮತಿ ನೀಡಿದೆ.14ನೇ ತಾರೀಖು 300 ಎಲೆಕ್ಟ್ರಿಕ್ ಬಸ್ ಗಳ  ಪೈಕಿ 75 ಬಸ್ ಗಳಿಗೆ ಫ್ಲ್ಯಾಗ್ ಆಫ್  ಮಾಡಲಾಗುತ್ತೆ.
 
ವಾಯು ಮಾಲಿನ್ಯ ವಿಚಾರದಲ್ಲಿ ಸದಾ ಉಪಯುಕ್ತವಾದ ಎಲೆಕ್ಟ್ರಿಕ್ ಬಸ್ ನ್ನ ಸುರಕ್ಷಿತವಾಗಿ ಚಾಲನೆ ಮಾಡಿದ್ದಾರೆ.  ನಮ್ಮ ಸಿಬ್ಬಂದಿ ಕಳೆದ ವರ್ಷದಲ್ಲಿ ಚಿಕ್ಕ ಅಪಘಾತ ಆಗದಂತೆ ವಾಹನ ಚಾಲನೆ ಮಾಡಿದಾರೆ.ಅಂತಹ ಚಾಲಕ ಸಿಬ್ಬಂದಿಗೆ ಪದಕ ಸಮರ್ಪಣೆ ಮಾಡಲಾಗುತ್ತೆ.45 ವರ್ಷಕ್ಕೂ ಮೇಲ್ಪಟ್ಟ ನಮ್ಮ ಕಾರ್ಮಿಕರಿಗೆ ಜಯದೇವ ಆಸ್ಪತ್ರೆ ಯಲ್ಲಿ ಉಚಿತ ಚಿಕಿತ್ಸೆ ತಪಾಸಣೆ ಮಾಡಲಾಗುತ್ತೆ.ಪ್ರತೀ ನಿತ್ಯ ಸ್ವಲ್ಪ ಜನರನ್ನ ಆಸ್ಪತ್ರೆಗೆ  ಹಂತ ಹಂತವಾಗಿ ಕಳುಹಿಸಿ ಕೊಡಲಾಗುತ್ತದೆ .ಆರೋಗ್ಯ ವ್ಯತ್ಯಯ ಇದ್ದಲ್ಲಿ ಉಚಿತ ಚಿಕಿತ್ಸೆ ಕೊಡ್ತೀವಿ ಎಂದು ಬಿಎಂಟಿಸಿ ಸಂಸ್ಥೆ ಅಧ್ಯಕ್ಷ ನಂದೀಶ್ ರೆಡ್ದಿ, ಹೇಳಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments