Webdunia - Bharat's app for daily news and videos

Install App

ಖರ್ಗೆ ಸ್ವಾಗತಕ್ಕೆ ಕೈ ನಾಯಕರಿಂದ ಭರ್ಜರಿ ಸಿದ್ಧತೆ

Webdunia
ಶನಿವಾರ, 5 ನವೆಂಬರ್ 2022 (18:34 IST)
ಎಐಸಿಸಿ ಅಧ್ಯಕ್ಷರಾಗಿ‌ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದು, ಅವರ ಸ್ವಾಗತಕ್ಕೆ ಕೈ ನಾಯಕರು ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದಾರೆ.ನಾಳೆ ಮಧ್ಯಾಹ್ನ ಕಾಂಗ್ರೆಸ್ ಸರ್ವೋದಯ ಸಮಾವೇಶ ಅರಮನೆ ಮೈದಾನದಲ್ಲಿ  ನಡೆಯಲಿದೆ. ಸ್ವಾಗತ ಸಮಾವೇಶಕ್ಕೆ ಅರಮನೆ ಮೈದಾನದಲ್ಲಿ ಬೃಹತ್ ವೇದಿಕೆ ಸಜ್ಜಾಗಿದ್ದು,ಸರ್ವೋದಯ ಸಮಾವೇಶಕ್ಕೆ ಒಂದು ಲಕ್ಷ ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆ ಇದೆ.ಮಳೆ ಹಿನ್ನೆಲೆಯಲ್ಲಿ ಬೃಹತ್ ಶೆಡ್ ನಿರ್ಮಾಣ ಮಾಡಲಾಗಿದೆ.ವೇದಿಕೆ ಮೇಲೆ 100 ಪ್ರಮುಖ ನಾಯಕರು ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿದ್ದು.ಸಮಾವೇಶದಲ್ಲಿ ಎಐಸಿಸಿ ಪದಾಧಿಕಾರಿಗಳು, ಶಾಸಕರು, ಸಂಸದರು ಭಾಗಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dharmasthala case: ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಅರುಣ್ ಕುಮಾರ್ ಸಲಹೆ ಸ್ವೀಕರಿಸಿದ್ದರೆ ಅಗೆಯುವ ಕೆಲವೇ ಆಗ್ತಿರಲಿಲ್ಲ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖ ರಿವೀಲ್: ಆತ ಹೊರಹಾಕಿದ ಸತ್ಯಗಳು ಇನ್ನಷ್ಟು ಶಾಕಿಂಗ್

ಧರ್ಮಸ್ಥಳ ಕೇಸ್ ನಲ್ಲಿ ಷಡ್ಯಂತ್ರವಿದೆ ಎಂದು ನನಗೆ ಮೊದಲೇ ಗೊತ್ತಿತ್ತು: ಡಿಕೆಶಿ ಶಾಕಿಂಗ್ ಹೇಳಿಕೆ

ಧರ್ಮಸ್ಥಳದ ಬಗ್ಗೆ ಒಂದಾದ ಮೇಲೊಂದು ವಿಡಿಯೋ ಮಾಡಿದ್ದ ಸಮೀರ್ ಗೆ ಬಲೆ ಬೀಸಿದ ಪೊಲೀಸರು

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಮುಂದಿನ ಸುದ್ದಿ
Show comments