Webdunia - Bharat's app for daily news and videos

Install App

ಮುಂಬರುವ ಚುನಾವಣೆಗೆ ಭರ್ಜರಿ ತಯಾರಿ

Webdunia
ಭಾನುವಾರ, 19 ಮಾರ್ಚ್ 2023 (14:30 IST)
ಮುಂಬರುವ ಸಾರ್ವತ್ರಿಕ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ.ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಂಪ್ ಮಾಡೋದು ಕಾಮನ್ ಆಗಿದೆ. ಇಂದು ಬೆಂಗಳೂರು ಗ್ರಾಮಾಂತರ, ಹಾಸನ, ಕೋಲಾರ‌ ಸೇರಿದಂತೆ ಹಲವು ಜಿಲ್ಲೆಯ ನಾಯಕರು, ಕಾರ್ಯಕರ್ತರು ಜೆಡಿಎಸ್  ಪಕ್ಷಕ್ಕೆ ಸೇರ್ಪಡೆಯಾದರು.
 
ಇನ್ನೂ ಇದೆ ಸಂಧರ್ಭದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಪಕ್ಷದ ಪಂಚರತ್ನ ರಥಯಾತ್ರೆ ರಾಜ್ಯದ 85 ಕ್ಷೇತ್ರದಲ್ಲಿ ಪೂರ್ಣಗೊಳಿಸಿದ್ದೇನೆ, ಇದೆ 26ರಂದು ಪಂಚರತ್ನ ಯಾತ್ರೆಯ ಬೃಹತ್ ಸಮಾವೇಶ ಮಾಡಲು ನಿರ್ಧಾರ ಮಾಡಿದ್ದೇವೆ ,ಯಾವ ರೀತಿ ಪಕ್ಷದ ಅಭ್ಯರ್ಥಿ, ಕಾರ್ಯಕರ್ತರು ಕೆಲಸ ಮಾಡಬೇಕು ಅಂತ ಪೂರ್ವಬಾವಿ ಸಭೆ ಮಾಡುತ್ತಿದ್ದೇವೆ ಹಾಗೂ ಕನಿಷ್ಠ 10 ಲಕ್ಷ ಅಭಿಮಾನಿಗಳು,  ಮತದಾರರು ಸೇರಿಸಲು ನಿರ್ಧಾರ ಮಾಡಿದ್ದಾರೆ, ಕಾಂಗ್ರೆಸ್, ಬಿಜೆಪಿ ರೌಡಿ ಶೀಟರ್ಗಳಿಗೆ ಪಕ್ಷದಲ್ಲಿ ಟಿಕೆಟ್ ನೀಡ್ತಿರೋ ವಿಚಾರ,  ಆಸೆಗೆ ಅಮಾಯಕರ ಜೀವನ ಬಲಿ ಪಡೆದವರನ್ನ ಪಕ್ಷಕ್ಕೆ ಸೇರಿಸಿಕೊಂಡು ಟಿಕೆಟ್ ಕೊಡ್ತಿದ್ದಾರೆ, ಅದೇ ಅವರ ಪಕ್ಷಕ್ಕೆ ಮುಳುಗಲಿದೆ‌, ಅಲ್ದೆ ಪಾಪದ ಹಣ ಮಾಡಲು ಹೊರಟಿದ್ದು, ಅವರಿಗೆ ಮುಳುವಾಗಲಿದೆ ಎಂದರು.

ಇನ್ನೂ ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಿಂದ ಸ್ಫರ್ಧೆ ಮಾಡುವ ಬಗ್ಗೆ ಯೋಚನೆ ಮಾಡಬೇಕು. ಅವರು ಅನುಭವಿ ರಾಜಕಾರಣಿ ವಿರೋಧ ಪಕ್ಷ ದಲ್ಲಿದ್ದು ನಮಗೆ ಸಹಾಯ ಮಾಡಬೇಕು. ಅಲ್ಧೆ ಉರಿಗೌಡ, ನಂಜೇಗೌಡ ಅನ್ನೋದು ಚುನಾವಣೆಗೆ ಗಾಗಿ ಹುಟ್ಟಿಕೊಂಡಿರುವ .ದೇವೆಗೌಡರು ಮಾಡಿರುವ ನೀರಾವರಿ ಯೋಜನೆ ಗಳು ನಾಡಿಗೆ ಎಷ್ಟು ಅನುಕೂಲವಾಗಿದೆ ಅನ್ನೋದು ಗೊತ್ತಿದೆ. ಎಂದು ಸಿಎಂ ಇಬ್ರಾಹಿಂ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments