Webdunia - Bharat's app for daily news and videos

Install App

ಮೈಸೂರಿನಲ್ಲಿ ವೀರ್ ಸಾವರ್ಕರ್ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ

Webdunia
ಮಂಗಳವಾರ, 23 ಆಗಸ್ಟ್ 2022 (18:08 IST)
ಯಾರೇನೆ ಹೇಳಿದರೂ ವೀರಸಾವರ್ಕರ್ ಅಪ್ರತಿಮ'ಮೈಸೂರಿನಲ್ಲಿ ವೀರ್ ಸಾವರ್ಕರ್ ಬಗ್ಗೆ ಜನಸಾಮಾನ್ಯರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ವೀರ ಸಾವರ್ಕರ್ ಪ್ರತಿಷ್ಠಾನ ಆಯೋಜಿಸಿರುವ ಸಾವರ್ಕರ್ ರಥ ಯಾತ್ರೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೈಸೂರಿಗೆ ಆಗಮಿಸಿದ್ದಾರೆ. ಈ ವೇಳೆ ಮಾತನಾಡಿ, ಯಾರು ಏನೇ ಹೇಳಿದರೂ ವೀರ ಸಾವರ್ಕರ್ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ. ದೇಶ ಪ್ರೇಮಿಯ ಕುರಿತು ಜನರಿಗೆ ಸಂದೇಶ ನೀಡುವ ದೃಷ್ಟಿಯಿಂದ ಈ ರಥ‌ಯಾತ್ರೆ ನಡೆಯಲಿದೆ ಎಂದಿದ್ದಾರೆ. ಇನ್ನು, ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ವಿಚಾರವಾಗಿ ಮಾತನಾಡಿ ನಾನು ಮತ್ತು ಸಿಎಂ ಈಗಾಗಲೇ ಕ್ಷಮೆ ಕೇಳಿದ್ದೇವೆ. ಆ ನಂತರವೂ ಸಿದ್ದರಾಮಯ್ಯ ಹಠಮಾರಿ ಧೋರಣೆ ಬಿಡಬೇಕು. ಆಗಸ್ಟ್​​ 26ರಂದು ಕೊಡಗಿಗೆ ಪಾದಯಾತ್ರೆ ಕಾರ್ಯಕ್ರಮ ನಡೆಸುತ್ತಿರುವುದು ಕೆಟ್ಟ ಬೆಳವಣಿಗೆ ಎಂದು ಅಸಮಾಧಾನ ಹೊರಹಾಕಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

ಮುಂದಿನ ಸುದ್ದಿ
Show comments