Webdunia - Bharat's app for daily news and videos

Install App

ಸ್ಟೀಲ್ ಬ್ರಿಡ್ಜ್ ಕಾಮಗಾರಿಗೆ ಹಸಿರು ನ್ಯಾಯಪೀಠದಿಂದ ತಡೆಯಾಜ್ಞೆ

Webdunia
ಶುಕ್ರವಾರ, 28 ಅಕ್ಟೋಬರ್ 2016 (15:52 IST)
ಸ್ಟೀಲ್ ಬ್ರಿಡ್ಜ್ ನಿರ್ಮಾಣ ಕಾಮಗಾರಿಗೆ ರಾಷ್ಟ್ರೀಯ ಹಸಿರು ನ್ಯಾಯಪೀಠ ತಡೆಯಾಜ್ಞೆ ನೀಡಿದ್ದು, ರಾಜ್ಯ ಸರಕಾರಕ್ಕೆ ಭಾರಿ ಹಿನ್ನೆಡೆಯಾಗಿದೆ.
 
ಹೆಬ್ಬಾಳ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಕಾಮಗಾರಿಗೆ ರಾಷ್ಟ್ರೀಯ ಹಸಿರು ನ್ಯಾಯಪೀಠ 4 ವಾರಗಳ ಕಾಲ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. 
 
ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸುವ ಉದ್ದೇಶದಿಂದ 1800 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯ ಸರಕಾರ ಸ್ಟೀಲ್ ಬ್ರೀಡ್ಜ್ ನಿರ್ಮಾಣ ಮಾಡಲು ಮುಂದಾಗಿತ್ತು.
 
ಸ್ಟೀಲ್ ಬ್ರಿಡ್ಜ್ ನಿರ್ಮಾಣದಿಂದ ಪರಿಸರದ ಮೇಲೆ ಪರಿಣಾಮ ಬೀರುತ್ತದೆ. ಯಾವುದೇ ಕಾರಣಕ್ಕೂ ಸ್ಟೀಲ್ ಬ್ರಿಡ್ಜ್ ನಿರ್ಮಾಣವಾಗಬಾರದು ಎಂದು ಪರಿಸರ ಪ್ರೇಮಿಗಳು ಹಾಗೂ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments