ರೈಲು ಸಂಚಾರಕ್ಕೆ ಹಸಿರು ನಿಶಾನೆ

Webdunia
ಶನಿವಾರ, 25 ಜೂನ್ 2022 (11:25 IST)
ತುಮಕೂರು : ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾದ ತುಮಕೂರು – ತಿಪಟೂರು – ಅರಸೀಕೆರೆ ಹಾಗೂ ತುಮಕೂರು – ಯಶವಂತಪುರ – ಬಾಣಸವಾಡಿ ನಡುವೆ ಹೊಸದಾಗಿ ಪ್ಯಾಸೆಂಜರ್ ರೈಲು ಸಂಚಾರ ಜೂನ್ 20ರಿಂದ ಆರಂಭವಾಗಲಿದೆ.

ನವದೆಹಲಿಯ ರೈಲ್ವೆ ಮಂಡಳಿ ಅಧ್ಯಕ್ಷ ವಿನಯ್ ಕುಮರ್ ತ್ರಿಪಾಠಿ ಅವರನ್ನು ಸಂಸದ ಜಿಎಸ್ ಬಸವರಾಜು ಭೇಟಿ ಮಾಡಿ ಚರ್ಚಿಸಿದ್ದಾರೆ. 

ಹೊಸದಾಗಿ ಎರಡು ರೈಲುಗಳ ಸಂಚಾರ ಆರಂಭಿಸುವ ಭರವಸೆಯನ್ನು ರೈಲ್ವೆ ಮಂಡಳಿ ಅಧಿಕಾರಿಗಳು ನೀಡಿದ್ದಾರೆ. ಜೂನ್ 20ರಂದು ನಗರದ ರೈಲು ನಿಲ್ದಾಣದಲ್ಲಿ ನೂತನ ರೈಲುಗಳ ಸಂಚಾರಕ್ಕೆ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವಸ್ಥಾನಗಳಿಗೆ ಸ್ಟ್ರಿಕ್ಟ್ ರೂಲ್ಸ್ ಜಾರಿ ಮಾಡಿದ ಸಿಎಂ ಡಿಕೆ ಶಿವಕುಮಾರ್

ರಸ್ತೆಯಲ್ಲಿ ಹೋಗುವಾಗ ಮೊಬೈಲ್ ನೋಡುತ್ತಾ ಸಾಗುವ ಅಭ್ಯಾಸವಿದ್ದರೆ ಈ ಭೀಕರ ವಿಡಿಯೋ ನೋಡಿ Video

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಮುಂದಿನ ಸುದ್ದಿ
Show comments