Webdunia - Bharat's app for daily news and videos

Install App

ಬಿಬಿಎಂಪಿ ಬೆಂಗಳೂರು ಕರಗ ಗ್ರೀನ್ ಸಿಗ್ನಲ್

Webdunia
ಸೋಮವಾರ, 21 ಫೆಬ್ರವರಿ 2022 (14:15 IST)
ಬೆಂಗಳೂರು ಕರಗಕ್ಕೆ ಮತ್ತೊಮ್ಮೆ ಕೊರೊನಾ ಕಂಟಕ ಎದುರಾಗಿದೆ.. ಕೋವಿಡ್ ಹಿನ್ನೆಲೆ ಈ ಬಾರಿಯೂ ಸಾರ್ವಜನಿಕರಿಗೆ ಅವಕಾಶ ಸಿಗೋದು ಅನುಮಾನ ಎನ್ನಲಾಗ್ತಿದೆ.
ಈಗಾಗಲೇ ಬೆಂಗಳೂರು ಕರಗಕ್ಕೆ ಸಿದ್ಧತೆ ಮಾಡಲಾಗ್ತಿದೆ. BBMPಯೂ ಒಂದುಹಂತದಲ್ಲಿ ಗ್ರೀನ್ ಸಿಗ್ನಲ್ ನೀಡಿದೆ. ಆದ್ರೆ ಕರಗಕ್ಕೆ ಪೂರ್ಣ ಅನುಮತಿ ಬೇಡ ಎಂದ ಆರೋಗ್ಯ ಇಲಾಖೆ ಅಭಿಪ್ರಾಯ ಪಟ್ಟಿದೆ ಎನ್ನಲಾಗ್ತಿದೆ.
 
ಈಗಾಗಲೇ ಒಮಿಕ್ರಾನ್ ಕೇಸ್‌ಗಳು ರಾಜ್ಯದಲ್ಲಿ ಆಕ್ಟೀವ್ ಆಗಿವೆ, ಕೇಸ್‌ಗಳ ಸಂಖ್ಯೆಯಲ್ಲಿ ಇಳಿಮುಖವಾದರೂ ಡೆತ್ ರೇಟ್‌ ಕಡಿಮೆಯಾಗಿಲ್ಲ. ಆರೋಗ್ಯ ಇಲಾಖೆ ಕ್ಲಿನಿಕಲ್ ಎಕ್ಸ್‌ ಪರ್ಟ್ಸ್ ಹಾಗೂ ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯ ಸಂಗ್ರಹಿಸುತ್ತಿದೆ.
 
ಸದ್ಯಕ್ಕಂತೂ ರಿಲ್ಯಾಕ್ಷೇಷನ್ ಕೊಡಲು ಸೂಕ್ತವಲ್ಲ ಎಂದು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಮಾಹಿತಿ ನೀಡಿದ್ದಾರೆ.. ಈಗಾಗಲೇ ಬೆಂಗಳೂರು ಕರಗಕ್ಕೆ ಸಿದ್ಧತೆ ಹಿನ್ನೆಲೆ , ಬೆಂಗಳೂರು ಕರಗಕ್ಕೆ ಪ್ರತ್ಯೇಕ ಗೈಡ್‌ಲೈನ್ಸ್ ಅನ್ವಯವಾಗಲಿದೆ..
 
ಕರಗದಲ್ಲಿ ಎಷ್ಟು ಜನರು ಇರಬೇಕು , ಯಾವ ರೀತಿ ಕರಗದಲ್ಲಿ ಮುಂಜಾಗೃತೆ ವಹಿಸಬೇಕು , ಈ ಕುರಿತು ಪ್ರತ್ಯೇಕ ಗೈಡ್‌ ಲೈನ್ಸ್‌ಗೆ ಇಲಾಖೆ ಸಿದ್ಧತೆ ನಡೆಸಿಕೊಂಡಿದೆ. ಆರೋಗ್ಯ ಇಲಾಖೆ ವರದಿಯನ್ನು ಸರ್ಕಾರಕ್ಕೆ ನೀಡಲಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

ಮುಂದಿನ ಸುದ್ದಿ
Show comments