ಬಿಬಿಎಂಪಿ ಚುನಾವಣೆಗೆ ಗ್ರೀನ್ ಸಿಗ್ನಲ್..!

Webdunia
ಶುಕ್ರವಾರ, 30 ಸೆಪ್ಟಂಬರ್ 2022 (15:02 IST)
ಬಿಬಿಎಂಪಿ ಚುನಾವಣೆಗೆ ಗ್ರೀನ್ ಸಿಗ್ನಲ್ ಹಿನ್ನೆಲೆ  ಬಿಬಿಎಂಪಿ ಚೀಫ್ ಕಮಿಷನರ್ ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿ  ಮೀಸಲಾತಿ ಪಟ್ಟಿಗೂ ನಮಗೂ ಸಂಬಂಧ ಇಲ್ಲ, ಸರ್ಕಾರದ ಮಟ್ಟದಲ್ಲಿ ನಿರ್ಧಾರ ಆಗಿರೋದು. ಹೀಗಾಗಿ ಎಲೆಕ್ಷನ್ ನಡೆಸೋದಕ್ಕೆ ನಾವು ಎಲ್ಲಾ ಸಿದ್ದತೆ ಮಾಡಿಕೊಂಡಿದ್ದೆವೆ. ಚುನಾವಣಾ ಆಯೋಗ ಯಾವಾಗ ರೆಡಿ ಅಂದರೆ ನಾವು ಸಿದ್ದ ಎಂದು ಹೇಳಿದ್ಧಾರ. ತುಷಾರ್ ಗಿರಿನಾಥ್ ಅವರು ವಾರ್ಡ್ ವಿಂಗಡಣೆ ಬಗ್ಗೆ ತಕರಾರು ಎತ್ತಿ ಕೋರ್ಟ್ ಗೆ ಅರ್ಜಿ ಹಾಕಿದ್ದರು. ಕೋರ್ಟ್  ಅರ್ಜಿಯನ್ನ ವಜಾ ಮಾಡಿದೆ. ಈಗ ಇರುವುದು ಮೀಸಲಾತಿ ಪಟ್ಟಿ ವಿಚಾರಣೆ ಮಾತ್ರವಾಗಿದೆ. ಮತದಾರರ ಪಟ್ಟಿಯನ್ನು ಕೂಡ ಅಂತಿಮಗೊಳಿಸಿ ಪ್ರಕಟಿಸಿದ್ದೆವೆ. ಮತದಾರರ ಪಟ್ಟಿಯಲ್ಲಿ ಯಾವುದೇ ರೀತಿಯಾದಂತಹ ಗೊಂದಲ ಇಲ್ಲ, 2011ರ ಜನಗಣತಿ ಪ್ರಕಾರನೇ ಮತದಾರ ಪಟ್ಟಿಯನ್ನ ಅಂತಿಮಗೊಳಿಸಲಾಗಿದೆ. ಹೀಗಾಗಿ ಚುನಾವಣೆ ಸಂಬಂಧ ನಮ್ಮ ಕಡೆಯಿಂದ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದ್ದೆವೆ ಎಂದು ಹೇಳಿದ್ಧಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್‌ ಪ್ರಶ್ನೆ ಪತ್ರಿಕೆ ಅಕ್ರಮ: ಆರ್‌ಎಸ್‌ಎಸ್‌, ಬಿಜೆಪಿ ಕೈವಾಡವೆಂದ ಪ್ರಿಯಾಂಕ್ ಖರ್ಗೆ

ಸರ್ಕಾರ ಸ್ಥಿರವಾಗಿದ್ದು, ಆಡಳಿತದಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಈಶ್ವರ್ ಖಂಡ್ರೆ

ಸತೀಶನ್‌ ಪ್ರಮಾಣ ವಚನ: ಮಲ್ಲಿಕಾರ್ಜುನ್ ಖರ್ಗೆ, ರಾಹುಲ್‌ ಭಾಗಿ, ವಿಜಯ್‌ ಕೂಡಾ ಭಾಗಿಯಾಗುವ ಸಾಧ್ಯತೆ

ಬಹುಶಃ ಕಮಲ್ ಹಾಸನ್ ಸಿಎಂ ಆಗಿದ್ದರೆ ಅಸೂಯೆ ಪಡುತ್ತಿದ್ದೆ: ವಿಜಯ್ ಬಗ್ಗೆ ಅಸೂಯೆಗೆ ಸ್ಪಷ್ಟನೆ ಕೊಟ್ಟ ನಟ ರಜನಿಕಾಂತ್‌

ಬೆಲೆ ಏರಿಕೆಗೆ ಕೇಂದ್ರವನ್ನು ಟೀಕಿಸುವ ಕಾಂಗ್ರೆಸ್ ನಾಯಕರು ನೀವೆಷ್ಟು ದರ ಏರಿಸಿದ್ದೀರಿ ಪಟ್ಟಿ ನೀಡಿ: ಕುಮಾರಸ್ವಾಮಿ ಸವಾಲು

ಮುಂದಿನ ಸುದ್ದಿ
Show comments