ಬಸ್, ಲಾರಿ ಸಂಚಾರಕ್ಕಿಲ್ಲ ಗ್ರೀನ್​ ಸಿಗ್ನಲ್

Webdunia
ಬುಧವಾರ, 12 ಏಪ್ರಿಲ್ 2023 (14:31 IST)
ರಾಜ್ಯದ 18 ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಪೀಣ್ಯ ಫ್ಲೈ ಓವರ್​ನಲ್ಲಿ ಬಸ್ ಮತ್ತು ಲಾರಿ ಸಂಚಾರಕ್ಕೆ ಗ್ರೀನ್​ ಸಿಗ್ನಲ್ ಸಿಕ್ಕಿಲ್ಲ.. ಭಾರತೀಯ ವಿಜ್ಞಾನ ಸಂಸ್ಥೆಯು ಮೇಲ್ಸೇತುವೆ ಗುಣಮಟ್ಟದ ಬಗ್ಗೆ ವರದಿ ನೀಡಿದೆ.. ಪಿಲ್ಲರ್​​ಗಳ ನಡುವೆ ಅಳವಡಿಸಿರುವ ಕೇಬಲ್​ಗಳನ್ನು ಬದಲಿಸಿ, ಇನ್ನಷ್ಟು ಹೆಚ್ಚುವರಿ ಕೇಬಲ್​ಗಳನ್ನು ಅಳವಡಿಕೆ ಮಾಡುವಂತೆ ಭಾರತೀಯ ವಿಜ್ಞಾನ ಸಂಸ್ಥೆ ಸೂಚನೆಯನ್ನು ನೀಡಿದೆ.. ಹೀಗಾಗಿ ಇನ್ನಷ್ಟು ದಿನ ಈ ಮೇಲ್ಸೇತುವೆ ಮೇಲಿನ ಭಾರೀ ವಾಹನಗಳ ಓಡಾಟಕ್ಕೆ ಬ್ರೇಕ್ ಬಿದ್ದಿದೆ.. ಗೊರಗುಂಟೆಪಾಳ್ಯದಿಂದ ನಾಗಸಂದ್ರದ ಪಾರ್ಲೆ ಜಿ ಫ್ಯಾಕ್ಟರಿವರೆಗೂ 5 ಕಿಲೋ ಮೀಟರ್​ ಉದ್ದ ನಿರ್ಮಿಸಿರುವ ಮೇಲ್ಸೇತುವೆ ಇದಾಗಿದೆ.. IISC ತಜ್ಞರ ಸಲಹೆಯಂತೆ ಹೆಚ್ಚುವರಿ ಕೇಬಲ್​ ಅಳವಡಿಸಲು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧಾರ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments