Webdunia - Bharat's app for daily news and videos

Install App

ಬಸ್, ಲಾರಿ ಸಂಚಾರಕ್ಕಿಲ್ಲ ಗ್ರೀನ್​ ಸಿಗ್ನಲ್

Webdunia
ಬುಧವಾರ, 12 ಏಪ್ರಿಲ್ 2023 (14:31 IST)
ರಾಜ್ಯದ 18 ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಪೀಣ್ಯ ಫ್ಲೈ ಓವರ್​ನಲ್ಲಿ ಬಸ್ ಮತ್ತು ಲಾರಿ ಸಂಚಾರಕ್ಕೆ ಗ್ರೀನ್​ ಸಿಗ್ನಲ್ ಸಿಕ್ಕಿಲ್ಲ.. ಭಾರತೀಯ ವಿಜ್ಞಾನ ಸಂಸ್ಥೆಯು ಮೇಲ್ಸೇತುವೆ ಗುಣಮಟ್ಟದ ಬಗ್ಗೆ ವರದಿ ನೀಡಿದೆ.. ಪಿಲ್ಲರ್​​ಗಳ ನಡುವೆ ಅಳವಡಿಸಿರುವ ಕೇಬಲ್​ಗಳನ್ನು ಬದಲಿಸಿ, ಇನ್ನಷ್ಟು ಹೆಚ್ಚುವರಿ ಕೇಬಲ್​ಗಳನ್ನು ಅಳವಡಿಕೆ ಮಾಡುವಂತೆ ಭಾರತೀಯ ವಿಜ್ಞಾನ ಸಂಸ್ಥೆ ಸೂಚನೆಯನ್ನು ನೀಡಿದೆ.. ಹೀಗಾಗಿ ಇನ್ನಷ್ಟು ದಿನ ಈ ಮೇಲ್ಸೇತುವೆ ಮೇಲಿನ ಭಾರೀ ವಾಹನಗಳ ಓಡಾಟಕ್ಕೆ ಬ್ರೇಕ್ ಬಿದ್ದಿದೆ.. ಗೊರಗುಂಟೆಪಾಳ್ಯದಿಂದ ನಾಗಸಂದ್ರದ ಪಾರ್ಲೆ ಜಿ ಫ್ಯಾಕ್ಟರಿವರೆಗೂ 5 ಕಿಲೋ ಮೀಟರ್​ ಉದ್ದ ನಿರ್ಮಿಸಿರುವ ಮೇಲ್ಸೇತುವೆ ಇದಾಗಿದೆ.. IISC ತಜ್ಞರ ಸಲಹೆಯಂತೆ ಹೆಚ್ಚುವರಿ ಕೇಬಲ್​ ಅಳವಡಿಸಲು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧಾರ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರ್ಮಿಕರ ಒತ್ತಡಕ್ಕೆ ಮಣಿದು 12 ಗಂಟೆ ಕೆಲಸದ ಬಗ್ಗೆ ಮಹತ್ವದ ನಿರ್ಧಾರ ಮಾಡಿದ ಸರ್ಕಾರ

ಪ್ರಜ್ವಲ್ ರೇವಣ್ಣ ರೇಪ್ ಕೇಸ್: ಇಂದು ತೀರ್ಪಿನ ದಿನ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ಮುಂದಿನ ಸುದ್ದಿ
Show comments