Webdunia - Bharat's app for daily news and videos

Install App

ಕರ್ನಾಟಕ ರಾಜ್ಯ ಪೊಲೀಸ್‌ (ಡಿಸಿಪ್ಲಿನರಿ ಪ್ರೊಸಿಡಿಂಗ್ಸ್‌) ತಿದ್ದುಪಡಿ ಗ್ರೀನ್ ಸಿಗ್ನಲ್ ಬಹುತೇಕ ಪಕ್ಕ

Webdunia
ಮಂಗಳವಾರ, 20 ಸೆಪ್ಟಂಬರ್ 2022 (17:44 IST)
ಕರ್ನಾಟಕ ರಾಜ್ಯ ಪೊಲೀಸ್‌ (ಡಿಸಿಪ್ಲಿನರಿ ಪ್ರೊಸಿಡಿಂಗ್ಸ್‌) ತಿದ್ದುಪಡಿ ನಿಯಮ-2022ರ ಕರಡನ್ನು ಸರ್ಕಾರ ರಾಜ್ಯಪತ್ರದಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳನ್ನೂ ಆಹ್ವಾನಿಸಿದೆ.
 
ತಪ್ಪಿತಸ್ಥ ಸಿಬ್ಬಂದಿಗೆ ವಿಧಿಸಲಾಗುವ ದಂಡನೆಯು, ನಿಯಮ 4 'ಎ' ಮತ್ತು ಅದರ ಉಪನಿಯಮಗಳಲ್ಲಿ ನಿರ್ದಿಷ್ಟಪಡಿಸಿದ ದಂಡನೆಯಾಗಿದ್ದಲ್ಲಿ ಯಾವುದೇ ಮೇಲ್ಮನವಿಯನ್ನು ಸಲ್ಲಿಸಲು ಅವಕಾಶವಿಲ್ಲ ಎಂದು ಕರಡು ಪ್ರತಿಯಲ್ಲಿ ನಮೂದಿಸಲಾಗಿದೆ.
 
ನಿಯಮ ಜಾರಿಯಾದಲ್ಲಿ ಇನ್ನು ಮುಂದೆ ಆಪಾದಿತ ಸಿಬ್ಬಂದಿಯು ತಮ್ಮ ಇನ್‌ಕ್ರೀಮೆಂಟ್‌ ಮತ್ತು ಬಡ್ತಿ ತಡೆಹಿಡಿದಾಗ ಮನವಿ ಸಲ್ಲಿಸುವಂತಿಲ್ಲ.
 
ಸರ್ಕಾರಗಳಿಗೆ ಅಧಿಕಾರಿಯ ಸೇವೆಗಳನ್ನು ಹೊಂದಿರುವ ವ್ಯಕ್ತಿ, ಸಂಸ್ಥೆ ಅಥವಾ ಪ್ರಾಧಿಕಾರಕ್ಕೆ ನಿರ್ಲಕ್ಷ್ಯ ಅಥವಾ ಆದೇಶಗಳ ಉಲ್ಲಂಘನೆ ಮಾಡಿದರೆ ಉಂಟಾದ ಆರ್ಥಿಕ ನಷ್ಟದ ಸಂಪೂರ್ಣ ಅಥವಾ ಭಾಗಶಃ ವಸೂಲಾತಿ ಮಾಡಲಾಗುತ್ತದೆ. ಅಂತಹ ಆದೇಶದ ಮೇಲೆ ಮೇಲ್ಮನವಿ ಸಲ್ಲಿಸಲು ಅವಕಾಶ ಇರುವುದಿಲ್ಲ ಎಂದು ತಿಳಿಸಲಾಗಿದೆ.
 
'ಮೇಲಧಿಕಾರಿಗಳು ವಿವೇಚನಾ ಅಧಿಕಾರವನ್ನು ಬಳಸದೇ ಪೂರ್ವಗ್ರಹ ಪೀಡಿತರಾಗಿ, ಯಾರದೋ ಮಾತನ್ನು ಕೇಳಿ ಮನಸಿಗೆ ಬಂದಹಾಗೆ ಶಿಸ್ತು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಹೆಚ್ಚಾಗಿದೆ. ಈ ರೀತಿಯ ಧೋರಣೆಯನ್ನು ಮೇಲ್ಮನವಿ ಸಲ್ಲಿಸುವ ಮೂಲಕ ಪ್ರಶ್ನಿಸಿ, ನ್ಯಾಯ ಪಡೆಯುತ್ತಿದ್ದೆವು. ಹೊಸ ನಿಯಮ ಜಾರಿಗೆ ಬಂದರೆ ಹಕ್ಕಿನಿಂದ ವಂಚಿತರಾಗಲಿದ್ದೇವೆ'

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments