Webdunia - Bharat's app for daily news and videos

Install App

ಬಿಬಿಎಂಪಿ ಧ್ವಜದಲ್ಲಿ ಹಸಿರು ಭಾವುಟ ಹಾರಾಟಕ್ಕೆ ವಿರೋಧ ..!

geetha
ಮಂಗಳವಾರ, 30 ಜನವರಿ 2024 (19:41 IST)
ಬೆಂಗಳೂರು-ಶಿವಾಜಿನಗರದ ಚಾಂದಿನಿ ಚೌಕ್ ನಲ್ಲಿ ಹಸಿರು ಭಾವುಟ ಹಾರಾಡಿದೆ.ಬಿಬಿಎಂಪಿ ಧ್ವಜದಲ್ಲಿ ಹಸಿರು ಭಾವುಟ ಹಾರಾಕ್ಕೆ ಟ್ವೀಟರ್ ನಲ್ಲಿ ಹಿಂದೂ ಸಂಘಟನೆಯಿಂದ ವಿರೋಧ  ವ್ಯಕ್ತವಾಗಿದೆ.ಕೂಡಲೇ ಶಿವಾಜಿನಗರ ಪೊಲೀಸರು ಎಚ್ಚೇತ್ತು ಭಾವುಟ ತೆಗಿಸಿ ರಾಷ್ಟ್ರ ಧ್ವಜ ಭಾವುಟ ಹಾರಿಸಿದ್ದಾರೆ.
 
ಸ್ಥಳಕ್ಕೆ ಶಿವಾಜಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಎಕ್ಸ್  ನಲ್ಲಿ ವಿಕಾಸ್ ವಿಕ್ಕಿ ಹಿಂದೂ ಎಂಬ ಖಾತೆಯಿಂದ ಟ್ವೀಟ್ ಮಾಡಿದ್ದು,ಬೆಂಗಳೂರು ಶಿವಾಜಿನಗರದ ಚಾಂದಿನಿ ಚೌಕ್ ನಲ್ಲಿ ಹಾರುತ್ತಿರುವ ಈ ಧ್ವಜ - ಯಾವ ಧರ್ಮದ್ದು ಕಾಂಗ್ರೆಸ್ ನಾಯಕರು ಉತ್ತರ ಕೊಡಬೇಕು.ತೆಗೆಸೋ ತಾಕತ್ ಇಲ್ವಾ .ಹಿಂದೂ ಗ್ರಾಮಸ್ಥರ ಮೇಲೆ ಮಾತ್ರ ನಿಮ್ಮ ಅಟ್ಟಹಾಸವೋ..! ಎಂದು ಟ್ವೀಟ್ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments