Webdunia - Bharat's app for daily news and videos

Install App

ಆಸ್ಪತ್ರೆಯ ಬಾಗಿಲಲ್ಲಿಯೇ ಗರ್ಭಿಣಿಯ ನರಳಾಟ

Webdunia
ಮಂಗಳವಾರ, 5 ಡಿಸೆಂಬರ್ 2017 (17:44 IST)
Normal 0 false false false EN-US X-NONE KN
ಬಾಗಲಕೋಟೆ: ಸರ್ಕಾರಿ ಆಸ್ಪತ್ರೆಗಳಿರುವುದೇ ಜನಸಾಮಾನ್ಯರ ಸೇವೆಗಾಗಿ. ಆದರೆ ಇಂದು ಸರ್ಕಾರಿ ಆಸ್ಪತ್ರೆಗಳಲ್ಲಿ  ಬಡವರಿಗೆ ಯಾವುದೇ ಸೌಲಭ್ಯಗಳು ಸರಿಯಾಗಿ ದೊರಕುತ್ತಿಲ್ಲ. ಹಾಗೇ ಕೆಲವು ಆಸ್ಪತ್ರೆಗಳಲ್ಲಿ  ಇಂದಿಗೂ ಸೌಲಭ್ಯಗಳ ಕೊರತೆ ಇದೆ.



ಇದಕ್ಕೆ ನಿದರ್ಶನವೆಂಬಂತೆ ಬಾಗಲಕೋಟೆಯ ಜಿಲ್ಲಾಸ್ಪತ್ರೆಯಲ್ಲಿ ಘಟನೆಯೊಂದು ಸಂಭವಿಸಿದೆ. ಇಂದು ಹೆರಿಗೆ ನೋವಿನಿಂದ ಜಿಲ್ಲಾಸ್ಪತ್ರೆಗೆ ಬಂದಿದ್ದ ಗರ್ಭಿಣಿಯೊಬ್ಬರು  ಆಸ್ಪತ್ರೆಯ ಬಾಗಿಲಲ್ಲೆ ನರಳಾಡಿದರು. ಅವರನ್ನು ಆಸ್ಪತ್ರೆಯ  ಒಳಗೆ ದಾಖಲಿಸಿಕೊಳ್ಳಲಿಲ್ಲ. ಇದಕ್ಕೆ ಕಾರಣ ಆಸ್ಪತ್ರೆಯಲ್ಲಿದ್ದ ವೈದ್ಯರ ಕೊರತೆ.


ಜಿಲ್ಲಾಸ್ಪತ್ರೆಯಲ್ಲಿ ಇದ್ದದ್ದೇ ಒಬ್ಬರೇ ಒಬ್ಬರು ಅನಸ್ತೇಶಿಯಾ ವೈದ್ಯರು. ಅವರು ಕೂಡ ದು ಆಸ್ಪತ್ರೆಗೆ ಬಂದಿರಲಿಲ್ಲವಾದ್ದರಿಂದ ಆಸ್ಪತ್ರೆಗೆ ಬಂದ ಗರ್ಭಿಣಿ ಬಾಗಿಲಲ್ಲೆ ನರಳುವ ಸನ್ನಿವೇಶ ಉಂಟಾಗಿದೆ. ನಂತರ ಅವರನ್ನು ಬೇರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

ಮುಂದಿನ ಸುದ್ದಿ
Show comments