Webdunia - Bharat's app for daily news and videos

Install App

ಇಂದಿನಿಂದ ಗೃಹಜ್ಯೋತಿ ಯೋಜನೆ ಪ್ರಾರಂಭ: ಮುಖ್ಯಮಂತ್ರಿ ಸಿದ್ದರಾಮಯ್ಯ

Webdunia
ಶನಿವಾರ, 1 ಜುಲೈ 2023 (15:45 IST)
ಗೃಹಜ್ಯೋತಿ ಇಂದಿನಿಂದ ಪ್ರಾರಂಭವಾಗುತ್ತಿದ್ದು, ಈ ತಿಂಗಳು ಉಚಿತವಾಗಿ ನೀಡಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಗೃಹಜ್ಯೋತಿ ಯೋಜನೆಯ  ಬಿಲ್ಲು ಆಗಸ್ಟ್ ತಿಂಗಳಲ್ಲಿ ನೀಡಲಾಗುವುದು. ಅನ್ನಭಾಗ್ಯದ ಹಣ ಈ ತಿಂಗಳು 10 ರ ನಂತರ ಪ್ರಾರಂಭ ಮಾಡುತ್ತೇವೆ. ಜುಲೈ ತಿಂಗಳಲ್ಲಿ ಅಕ್ಕಿ ಬದಲಿಗೆ  ದುಡ್ಡನ್ನು  ಒಂದನೇ ತಾರೀಖು ಕೊಡುತ್ತೇವೆ ಎಂದು ಹೇಳಿಲ್ಲ. ಈ ತಿಂಗಳ ಹಣವನ್ನು ಈ ತಿಂಗಳಲ್ಲಿಯೇ ನೀಡಲಾಗುವುದು ಎಂದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments