Webdunia - Bharat's app for daily news and videos

Install App

ಗೃಹ ಲಕ್ಷ್ಮೀ ಯೋಜನೆ ಸ್ವಾಗತಾರ್ಹ-ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್

Webdunia
ಬುಧವಾರ, 30 ಆಗಸ್ಟ್ 2023 (18:00 IST)
ಗೃಹ ಲಕ್ಷ್ಮೀ ಯೋಜನೆ ಸ್ವಾಗತಾರ್ಹ ಆದರೆ ಪ್ರತಿ ಮಹಿಳೆಗೆ 2 ಸಾವಿರ ರೂ. ಕೊಡುವುದಾಗಿ ಭರವಸೆ ಕೊಟ್ಟಿದ್ದರು.ಈಗ ಮನೆ ಯಜಮಾನಿಗೆ ಮಾತ್ರ ಕೊಡುತ್ತಿದ್ದಾರೆ .ಜನರಲ್ಲಿ ಯಾವುದೇ ಸಂಭ್ರಮ ಇಲ್ಲ.ಕೇವಲ ಸಿಎಂ, ಡಿಸಿಎಂ ಸೇರಿದಂತೆ ಅವರ ತಂಡದವರಿಗೆ ಮಾತ್ರ ಸಂಭ್ರಮ ಪಾಡ್ತಿದ್ದಾರೆ.ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ.ಕುಡಿಯುವ ನೀರಿಗೆ ಸಮಸ್ಯೆ ಆಗಿದೆ .ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ತೆರಿಗೆ ಹೆಚ್ಚಳ ಮಾಡಿದ್ದಾರೆ .ಎಸ್ಸಿ ಎಸ್ಟಿ ಗಳಿಗೆ ಮೀಸಲಿಟ್ಟ ಹಣವನ್ನ ಗ್ಯಾರಂಟಿ ಯೋಜನೆಗೆ ಬಳಸಿದ್ದಾರೆ.ದಲಿತರು ಈ ಬಗ್ಗೆ ತೀವ್ರ ಅಸಮಾಧಾನಗೊಂಡಿದ್ದಾರೆ.ಶಾಸಕರು ಅನುದಾನ ಇಲ್ಲದೆ ಅಸಮಾಧಾನಗೊಂಡಿದ್ದಾರೆ.ಖರ್ಗೆ, ರಾಹುಲ್ ಗಾಂಧಿ ಎಲ್ಲರು ಬರಗಾಲದ ಬಗ್ಗೆ ಗಮನಹರಿಸಲಿ,ಮೊದಲು ಕಾವೇರಿ ನೀರು ಬಿಟ್ಟಿರುವುದನ್ನು ನಿಲ್ಲಿಸಲಿ.ಸರ್ಕಾರ ಎಂದರೆ ಕೇವಲ ಗ್ಯಾರಂಟಿ ಯೋಜನೆ ಮಾತ್ರ ಅಲ್ಲ.ಉಳಿದ ಯೋಜನೆ ಬಗ್ಗೆ ಗಮನಹರಿಸಲಿ.ಬಿಜೆಪಿ ಶಾಸಕರು ಗೃಹಲಕ್ಷ್ಮಿ ಯೋಜನೆಯಲ್ಲಿ ಪಾಲ್ಗೊಂಡಿರಬಹುದು ಅಷ್ಟೆ ಎಂದು ರವಿಕುಮಾರ್  ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್‌ಗಳು

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ

ಮುಂದಿನ ಸುದ್ದಿ
Show comments