Webdunia - Bharat's app for daily news and videos

Install App

ಗೃಹಲಕ್ಷ್ಮಿರ ಪರದಾಟ : ನೋಂದಣಿಗೆ ಸರ್ವರ್ ಇದ್ದರೂ ನಾನಾ ಸಮಸ್ಯೆ

Webdunia
ಶುಕ್ರವಾರ, 18 ಆಗಸ್ಟ್ 2023 (08:55 IST)
ರಾಯಚೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ನಾನಾ ತಾಂತ್ರಿಕ ಸಮಸ್ಯೆಗಳು ಎದುರಾಗಿವೆ. ಹೀಗಾಗಿ ರಾಯಚೂರಿನಲ್ಲಿ ಮಹಿಳೆಯರು ಹಾಗೂ ಸಾರ್ವಜನಿಕರು ಪರದಾಟ ನಡೆಸಿದ್ದಾರೆ.

ಬೆಳಗ್ಗೆಯಿಂದ ಸಂಜೆಯವರೆಗೆ ಕಾದು ನಿಂತರೂ ನೋಂದಣಿ ಮಾಡಿಸಲು ಆಗದೆ ಮಹಿಳೆಯರು ಮನೆಗಳಿಗೆ ಮರಳಿದ್ದಾರೆ. ಇಲ್ಲಿನ ಕರ್ನಾಟಕ ಒನ್ ಸೇರಿದಂತೆ ನೋಂದಣಿ ಕೇಂದ್ರಗಳಲ್ಲಿ ಸರ್ವರ್ ಸಮಸ್ಯೆಯ ಜೊತೆಗೆ ಪಡಿತರ ಚೀಟಿ ಕೆವೈಸಿ ಸಮಸ್ಯೆ, ಮನೆ ಯಜಮಾನಿ ಮೊಬೈಲ್ ಸಂಖ್ಯೆ ಜೋಡಣೆ, ಒಟಿಪಿ ಬಾರದೆ ಇರುವುದು ಸೇರಿದಂತೆ ನಾನಾ ಸಮಸ್ಯೆಗಳಿಂದ ನೋಂದಣಿ ಮಾಡಿಸಲು ಆಗುತ್ತಿಲ್ಲ. ಸರ್ವರ್ ಸರಿಹೋದರು ನೋಂದಣಿ ಕಾರ್ಯ ಪೂರ್ಣಗೊಳ್ಳುತ್ತಿಲ್ಲ.

ಕರ್ನಾಟಕ ಒನ್ ಸೆಂಟರ್ನಲ್ಲಿ ಬೆಳಗ್ಗೆಯಿಂದ ಕೇವಲ 30 ನೋಂದಣಿಯಾಗಿದೆ. ಹೀಗಾಗಿ ಮಹಿಳೆಯರು ಪ್ರತಿದಿನ ಬಿಸಿಲಲ್ಲೇ ಗಂಟೆಗಟ್ಟಲೆ ಕಾಯುತ್ತಾ ನಿಲ್ಲಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments