Webdunia - Bharat's app for daily news and videos

Install App

ಗೃಹಲಕ್ಷ್ಮೀ ಅರ್ಜಿ ಸಲ್ಲಿಕೆ... ಕೊನೆಗೂ ಸರ್ವರ್ ಸಮಸ್ಯೆಗೆ ಮುಕ್ತಿ..!

Webdunia
ಸೋಮವಾರ, 7 ಆಗಸ್ಟ್ 2023 (20:43 IST)
ಬಹುತೇಕ ಬೆಂಗಳೂರು ಒನ್‌ಗಳ ಕೇಂದ್ರ ಬಿಕೋ ಎನ್ನುತ್ತಿದೆ.ಕಳೆದ ಕೆಲದಿನಗಳ ಹಿಂದೆ ಸರ್ವರ್‌ ಸಮಸ್ಯೆಯಿಂದ ಪರದಾಡಿದ್ದ ಮಹಿಳೆಯರಿಗೆ ಬಿಗ್ ರಿಲೀಫ್ ಸಿಕ್ಕಿದೆ.ಈಗ ಸರ್ವರ್ ಸಮಸ್ಯೆಗೆ ಮುಕ್ತಿ ಸಿಕ್ಕ ಹಿನ್ನೆಲೆ ಇಜಿ಼ಯಾಗಿ ಮಹಿಳೆಯರು ಅರ್ಜಿ ಸಲ್ಲಿಸುತ್ತಿದ್ದು,ಪ್ರತಿನಿತ್ಯ ನೂರಾರು ಮಹಿಳೆಯರಿಂದ ಕೂಡಿರುತ್ತಿದ್ದ ಬೆಂಗಳೂರು ಒನ್, ಕಳೆದ ಎರಡು ದಿನಗಳಿಂದ ಖಾಲಿ ಖಾಲಿ ಹೊಡೆಯುತ್ತಿದೆ. ಆಗಸ್ಟ್ 16ರಂದು ಅರ್ಜಿ ಸಲ್ಲಿಸಿರುವ ಫಲಾನುಭವಿಗಳ ಖಾತೆಗೆ 2೦೦೦ರೂ ಹಣ ಜಮಾವಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments