Webdunia - Bharat's app for daily news and videos

Install App

ಸಿಡಿಲಿಗೆ ಕ್ಷಣಾರ್ಧದಲ್ಲಿ ಸುಟ್ಟ ತೆಂಗಿನ ಮರ : ಲೈವ್ ಫೋಟೋಸ್ - ಶಾಕಿಂಗ್

Webdunia
ಬುಧವಾರ, 1 ಮೇ 2019 (17:48 IST)
ಸಂಜೆ ಸುರಿದ ಭಾರೀ ಮಳೆಗೆ ಅಪಾರ ಹಾನಿಯಾಗಿದೆ. ಇದರ ನಡುವೆ ತೆಂಗಿನ ಮರವೊಂದಕ್ಕೆ ಸಿಡಿಲು ಬಡಿದಿದೆ. ಸಿಡಿಲು ಬೆಂಕಿಯಾಗಿ ಮರವನ್ನು ಬಲಿಪಡೆದ ಲೈವ್ ಚಿತ್ರಗಳು ಇಲ್ಲಿವೆ.

ಮಂಡ್ಯ ಜಿಲ್ಲೆಯಲ್ಲಿ ಸಾಕಷ್ಟು ನಷ್ಟವನ್ನುಂಟು ಮಾಡಿರುವುದು ಒಂದು ಕಡೆಯಾದರೆ ಮತ್ತೊಂದು ಕಡೆ ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತು ಉರಿದ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಗುಡ್ ಶಫರ್ಡ್ ನರ್ಸರಿ ಶಾಲೆಯ ಆವರಣದಲ್ಲಿನ ತೆಂಗಿನ ಮರವೊಂದಕ್ಕೆ ಸಿಡಿಲು ಬಡಿದಿದೆ. ಅದು ಹೊತ್ತಿ ಉರಿಯುತ್ತಿರುವುದನ್ನ ಅಲ್ಲಿದ್ದ ಯುವಕರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

ಕೆ.ಹೊನ್ನಲಗೆರೆಯ ಅನಿಲ್ ಎಂಬ ಯುವಕ ಶಾಲೆಯ ಆವರಣದಲ್ಲಿದ್ದಾಗಲೇ ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿಯಲಾರಂಭಿಸಿದ್ದನ್ನು ಚಿತ್ರೀಕರಿಸಿದ್ದಾರೆ. ಕ್ಷಣಾರ್ಧದಲ್ಲಿ ಇಡೀ ತೆಂಗಿನ ಮರದ ತುಂಬೆಲ್ಲಾ ಬೆಂಕಿ ಆವರಿಸಿಕೊಂಡು ಹೊತ್ತಿ ಉರಿಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments