ಮದುವೆ ದಿನ ಕೈಕೊಟ್ಟ ವರ: ವಧುವಿಗೆ ಬಾಳು ಕೊಟ್ಟ ಕಂಡಕ್ಟರ್

Webdunia
ಸೋಮವಾರ, 4 ಜನವರಿ 2021 (10:13 IST)
ಚಿಕ್ಕಮಗಳೂರು: ಮದುವೆ ದಿನವೇ ವರ ಛತ್ರದಿಂದ ನಾಪತ್ತೆಯಾಗಿ ವಧುವಿನ ಮನೆಯವರು ದಿಕ್ಕೇ ತೋಚದೇ ಕುಳಿತಿದ್ದಾಗ ಯುವಕನೊಬ್ಬ ಬಾಳು ಕೊಟ್ಟ ಘಟನೆ ತರೀಕೆರೆ ತಾಲೂಕಿನಲ್ಲಿ ನಡೆದಿದೆ.


ಹಿಂದಿನ ದಿನ ರಿಸೆಪ್ಷನ್ ನಲ್ಲಿ ಭಾಗಿಯಾಗಿದ್ದ ವರ ಮರುದಿನ ಮದುವೆ ದಿನವೇ ನಾಪತ್ತೆಯಾಗಿದ್ದಾನೆ. ಇದರಿಂದ ವಧುವಿನ ಮನೆಯವರು ಕಂಗಾಲಾಗಿದ್ದರು. ಮೂಲಗಳ ಪ್ರಕಾರ ವರನ ಮಾಜಿ ಪ್ರೇಯಸಿ ಮದುವೆ ಮನೆಗೆ ಬಂದು ವಿಷ ಕುಡಿದು ಆತ್ಮಹತ್ಯೆ ಮಾಡುವ ಬೆದರಿಕೆ ಹಾಕಿದ್ದಕ್ಕೆ ಬೆದರಿ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ. ಆದರೆ ದಿಕ್ಕೆಟ್ಟ ವಧುವಿಗೆ ಬಾಳು ಕೊಡಲು ಮುಂದಾಗಿದ್ದು ಪಕ್ಕದ ಗ್ರಾಮದ ಬಿಎಂಟಿಸಿ ಬಸ್ ಕಂಡಕ್ಟರ್. ಇದರೊಂದಿಗೆ ಮದುವೆ ಸಾಂಗವಾಗಿ ನೆರವೇರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಮರ ಮುನಿಸು ತಣಿಸಲು ಹಿಜಾಬ್ ಮುಲಾಮು ಹಚ್ಚಿದ ಕಾಂಗ್ರೆಸ್: ಆರ್ ಅಶೋಕ್ ಆರೋಪ

ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ: ಸರ್ಕಾರದ ವಿರುದ್ಧ ಸಿಡಿದೆದ್ದ ಹಿಂದೂಗಳು

Karnataka Weather: ಈ ಜಿಲ್ಲೆಗಳ ಹವಾಮಾನ ಬದಲಾವಣೆ ಇಂದು ತಪ್ಪದೇ ಗಮನಿಸಿ

ನಾಳೆ ಗೊತ್ತಾಗಲಿದೆ ಕೇರಳ ಸಿಎಂ ಪಟ್ಟ ಯಾರಿಗೆಂದು

NEET-UG 2026 ಪೇಪರ್ ಲೀಕ್ ಪ್ರಕರಣ: 5 ಮಂದಿ ಅರೆಸ್ಟ್‌, ಅನೇಕ ಸ್ಥಳಗಳ ಮೇಲೆ ದಾಳಿ

ಮುಂದಿನ ಸುದ್ದಿ
Show comments