Webdunia - Bharat's app for daily news and videos

Install App

ಮದುವೆ ದಿನ ಕೈಕೊಟ್ಟ ವರ: ವಧುವಿಗೆ ಬಾಳು ಕೊಟ್ಟ ಕಂಡಕ್ಟರ್

Webdunia
ಸೋಮವಾರ, 4 ಜನವರಿ 2021 (10:13 IST)
ಚಿಕ್ಕಮಗಳೂರು: ಮದುವೆ ದಿನವೇ ವರ ಛತ್ರದಿಂದ ನಾಪತ್ತೆಯಾಗಿ ವಧುವಿನ ಮನೆಯವರು ದಿಕ್ಕೇ ತೋಚದೇ ಕುಳಿತಿದ್ದಾಗ ಯುವಕನೊಬ್ಬ ಬಾಳು ಕೊಟ್ಟ ಘಟನೆ ತರೀಕೆರೆ ತಾಲೂಕಿನಲ್ಲಿ ನಡೆದಿದೆ.


ಹಿಂದಿನ ದಿನ ರಿಸೆಪ್ಷನ್ ನಲ್ಲಿ ಭಾಗಿಯಾಗಿದ್ದ ವರ ಮರುದಿನ ಮದುವೆ ದಿನವೇ ನಾಪತ್ತೆಯಾಗಿದ್ದಾನೆ. ಇದರಿಂದ ವಧುವಿನ ಮನೆಯವರು ಕಂಗಾಲಾಗಿದ್ದರು. ಮೂಲಗಳ ಪ್ರಕಾರ ವರನ ಮಾಜಿ ಪ್ರೇಯಸಿ ಮದುವೆ ಮನೆಗೆ ಬಂದು ವಿಷ ಕುಡಿದು ಆತ್ಮಹತ್ಯೆ ಮಾಡುವ ಬೆದರಿಕೆ ಹಾಕಿದ್ದಕ್ಕೆ ಬೆದರಿ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ. ಆದರೆ ದಿಕ್ಕೆಟ್ಟ ವಧುವಿಗೆ ಬಾಳು ಕೊಡಲು ಮುಂದಾಗಿದ್ದು ಪಕ್ಕದ ಗ್ರಾಮದ ಬಿಎಂಟಿಸಿ ಬಸ್ ಕಂಡಕ್ಟರ್. ಇದರೊಂದಿಗೆ ಮದುವೆ ಸಾಂಗವಾಗಿ ನೆರವೇರಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments