Webdunia - Bharat's app for daily news and videos

Install App

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

Sampriya
ಶನಿವಾರ, 17 ಮೇ 2025 (18:17 IST)
Photo Credit X
ಬಾಗಲಕೋಟೆ: ಮದುವೆ ಸಂಭ್ರಮದಲ್ಲಿದ್ದ ವರ ಆರತಕ್ಷತೆ ಸಮಯದಲ್ಲಿ ಹೃದಯಾಘಾತಕ್ಕೊಳಗಾಗಿ  ಸಾವನ್ನಪ್ಪಿದ ಹೃದಯ ವಿದ್ರಾಯಕ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ.

ಮೃತ ವರನನ್ನು ಪ್ರವೀಣ್ ಕುರಣಿ ಎಂದು ಗುರುತಿಸಲಾಗಿದೆ. ಇಂದು ಜಮಖಂಡಿ ನಗರದ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಪ್ರವೀಣ್ ಕುರಣಿ ಹಾಗೂ ಪೂಜಾ ಮದುವೆ ನಡೆದಿತ್ತು.

ಆದರೆ ಮದುವೆ ದಿನಾನೇ ಮಧುಮಗ ಪ್ರವೀಣ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಪ್ರವೀಣ್ ರಾಜ್ಯ ಸೈಕ್ಲಿಂಗ್ ಕಾರ್ಯದರ್ಶಿ ಶ್ರೀಶೈಲ ಕುರಣಿ ಅವರ ಪುತ್ರ. ಮೂಲತಃ ಜಮಖಂಡಿ ತಾಲೂಕಿನ ಕುಂಬಾರಹಳ್ಳಿ ಗ್ರಾಮದ ನಿವಾಸಿಯಾದ ಪ್ರವೀಣ್ ಮನೆಯಲ್ಲಿ ಬೆಳಗ್ಗೆ ದೈವದ ಅಕ್ಕಿಕಾಳು ಕಾರ್ಯ ನಡೆದಿತ್ತು.

ಬಳಿಕ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಆರತಕ್ಷತೆ ಇಟ್ಟುಕೊಂಡಿದ್ದರು. ಕಲ್ಯಾಣಮಂಟಪಕ್ಕೆ ಆಗಮಿಸಿದ ನವ ದಂಪತಿಗೆ ಬಂಧು-ಮಿತ್ರರು ಆರತಕ್ಷತೆ ಹಾಕಿ ಆಶೀರ್ವದಿಸುವ ಗಳಿಗೆಯಲ್ಲೇ ಯಾರೂ ಊಹಿಸದ ರೀತಿ ದುರ್ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ ಪರ ಬೇಹುಗಾರಿಕೆ ಆರೋಪ: ಯೂಟ್ಯೂಬರ್ ಜ್ಯೋತಿ ರಾಣಿ ಅರೆಸ್ಟ್‌

ಸುಳ್ಯದ ಕೊರಗಜ್ಜನ ಕೋಲದಲ್ಲಿ ಭಾಗಿಯಾದ ಬಿವೈ ವಿಜಯೇಂದ್ರ

ಕರ್ನಾಟಕ ಕಾಂಗ್ರೆಸ್ಸಿನ ರೋಗದ ತನಿಖೆ ಮಾಡಿ: ಎನ್.ರವಿಕುಮಾರ್ ಆಗ್ರಹ

Viral video: ಟ್ರಕ್ ನಡಿ ಸಿಲುಕಿದರೂ ಈ ಮಹಿಳೆಯನ್ನು ದೇವರೇ ಕಾಪಾಡಿದ

Jyothi Malhotra: ಹೆಸರಿಗೆ ಯೂ ಟ್ಯೂಬರ್: ಪಾಕಿಸ್ತಾನಕ್ಕೆ ಗೂಢಚರ್ಯ ಮಾಡುತ್ತಿದ್ದ ಜ್ಯೋತಿ ಮಲ್ಹೋತ್ರಾ ಅರೆಸ್ಟ್

ಮುಂದಿನ ಸುದ್ದಿ
Show comments