Webdunia - Bharat's app for daily news and videos

Install App

ಬಾಳಸಂಗಾತಿ ಹುಡುಕಾಟಕ್ಕೆ ಸರದಿಸಾಲಿನಲ್ಲಿ ಕ್ಯೂ ನಿಂತ ವರರು

Webdunia
ಸೋಮವಾರ, 14 ನವೆಂಬರ್ 2022 (15:16 IST)
ರಾಜ್ಯ ಮಟ್ಟದ ಒಕ್ಕಲಿಗ ವಧು-ವರರ ಸಮಾವೇಶ ಮಂಡ್ಯದಲ್ಲಿ ನಡೆಯುತ್ತಿದೆ.ಆದಿಚುಂಚನಗಿರಿ ಮಹಾಸಂಸ್ಥಾನ ಮಠದಿಂದ ನಿನ್ನೆ ಸಮಾವೇಶ ಆಯೋಜನೆ ಮಾಡಲಾಗಿದ್ದು,ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಶ್ರೀ ಕ್ಷೇತ್ರದಲ್ಲಿ ಜನಸಾಗರ ಕಿಕ್ಕಿರಿದು ಸೇರಿದೆ.ಮದುವೆ ಗಂಡು-ಹೆಣ್ಣು ಹುಡುಕಾಟಕ್ಕೆ ಜನರು ಹರಿದು ಬರುತ್ತಿದ್ದಾರೆ.ಹತ್ತು‌ ಸಾವಿರಕ್ಕೂ ಅಧಿಕವರರು ನೊಂದಣಿ ಮಾಡಿಕೊಂಡಿದ್ದು,ವಧು ನೋಂದಣಿ ಸಂಖ್ಯೆ ಕೇವಲ 250 .ಬಾಳ ಸಂಗಾತಿ ಹುಡುಕಾಟಕ್ಕೆ ಸರತಿ ಸಾಲಿನಲ್ಲಿ  ವಧುವರರು ನಿಂತಿದ್ದಾರೆ.ಕೇವಲ 250 ವಧುಗಳು ನೊಂದಣಿ ಮಾಡಿಕೊಂಡಿದ್ದಾರೆ . ಹೀಗಾಗಿ ನೊಂದಣಿ ಮಾಡಿಕೊಂಡಿದ್ದ ವರರು ಬಾರೀ ನಿರಾಸೆಗೆ ಒಳಗಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments