Webdunia - Bharat's app for daily news and videos

Install App

ತಂದೆ ಮೇಲಿನ ಧ್ವೇಷಕ್ಕೆ ಮಗನ ಹತ್ಯೆ

Webdunia
ಶುಕ್ರವಾರ, 12 ಮಾರ್ಚ್ 2021 (10:14 IST)
ಬೆಂಗಳೂರು: ತಂದೆ ಮೇಲಿನ ಮಗನ ಬರ್ಬರವಾಗಿ ಹತ್ಯೆ ಮಾಡಿದ ಹೇಯ ಕೃತ್ಯ ಸಿದ್ಧಾಪುರದಲ್ಲಿ ನಡೆದಿದೆ. ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ.


ಹೊಂಬೇಗೌಡ ನಿವಾಸಿ 20 ವರ್ಷದ ಆಕಾಶ್ ಹತ್ಯೆಗೀಡಾದವ. ರಾತ್ರಿ ಸುಮಾರು 9 ಗಂಟೆ ವೇಳೆಗೆ ಶೌಚಕ್ಕೆ ಹೊರಗೆ ಬಂದಿದ್ದ ಯುವಕ ಆಕಾಶ್ ನನ್ನು ಐದಾರು ಮಂದಿ ಮಾರಕಾಸ್ತ್ರಗಳಿಂದ ಬೆದರಿಸಿ ತಂದೆಯ ಬಗ್ಗೆ ವಿಚಾರಿಸಿದ್ದಾರೆ. ಆಗ ಆಕಾಶ್ ತಂದೆ ಮನೆಯಲ್ಲಿಲ್ಲ ಎಂದಿದ್ದಾನೆ. ಇದರಿಂದ ಕೋಪಗೊಂಡ ದುಷ್ಕರ್ಮಿಗಳು ಆತನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಆಕಾಶ್ ಆಸ್ಪತ್ರೆಗೆ ಸಾಗಿಸುವ ಮಧ‍್ಯದಲ್ಲಿ ಮೃತಪಟ್ಟಿದ್ದಾನೆ. ತಂದೆ ಮೇಲಿನ ಹಳೇ ಧ‍್ವೇಷಕ್ಕೆ ಈ ಹತ್ಯೆ ನಡೆದಿದೆ ಎನ್ನಲಾಗಿದೆ. ಸಂಬಂಧಿಕರೇ ಈ ಹತ್ಯೆಗೆ ಸಂಚು ರೂಪಿಸಿದ್ದರು ಎನ್ನಲಾಗಿದೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments