Webdunia - Bharat's app for daily news and videos

Install App

ತಂದೆ ಮೇಲಿನ ಧ್ವೇಷಕ್ಕೆ ಮಗನ ಹತ್ಯೆ

Webdunia
ಶುಕ್ರವಾರ, 12 ಮಾರ್ಚ್ 2021 (10:14 IST)
ಬೆಂಗಳೂರು: ತಂದೆ ಮೇಲಿನ ಮಗನ ಬರ್ಬರವಾಗಿ ಹತ್ಯೆ ಮಾಡಿದ ಹೇಯ ಕೃತ್ಯ ಸಿದ್ಧಾಪುರದಲ್ಲಿ ನಡೆದಿದೆ. ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ.


ಹೊಂಬೇಗೌಡ ನಿವಾಸಿ 20 ವರ್ಷದ ಆಕಾಶ್ ಹತ್ಯೆಗೀಡಾದವ. ರಾತ್ರಿ ಸುಮಾರು 9 ಗಂಟೆ ವೇಳೆಗೆ ಶೌಚಕ್ಕೆ ಹೊರಗೆ ಬಂದಿದ್ದ ಯುವಕ ಆಕಾಶ್ ನನ್ನು ಐದಾರು ಮಂದಿ ಮಾರಕಾಸ್ತ್ರಗಳಿಂದ ಬೆದರಿಸಿ ತಂದೆಯ ಬಗ್ಗೆ ವಿಚಾರಿಸಿದ್ದಾರೆ. ಆಗ ಆಕಾಶ್ ತಂದೆ ಮನೆಯಲ್ಲಿಲ್ಲ ಎಂದಿದ್ದಾನೆ. ಇದರಿಂದ ಕೋಪಗೊಂಡ ದುಷ್ಕರ್ಮಿಗಳು ಆತನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಆಕಾಶ್ ಆಸ್ಪತ್ರೆಗೆ ಸಾಗಿಸುವ ಮಧ‍್ಯದಲ್ಲಿ ಮೃತಪಟ್ಟಿದ್ದಾನೆ. ತಂದೆ ಮೇಲಿನ ಹಳೇ ಧ‍್ವೇಷಕ್ಕೆ ಈ ಹತ್ಯೆ ನಡೆದಿದೆ ಎನ್ನಲಾಗಿದೆ. ಸಂಬಂಧಿಕರೇ ಈ ಹತ್ಯೆಗೆ ಸಂಚು ರೂಪಿಸಿದ್ದರು ಎನ್ನಲಾಗಿದೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments