Webdunia - Bharat's app for daily news and videos

Install App

ಬೆಳೆ ಹಾನಿ ಮಾಡುತ್ತವೆ ಎಂದು ಕೋತಿಗಳ ಸಾಮೂಹಿಕ ಹತ್ಯೆ

Webdunia
ಸೋಮವಾರ, 30 ಅಕ್ಟೋಬರ್ 2023 (10:20 IST)
ಹಾರೋಹಳ್ಳಿ: ಬೆಳೆ ಹಾನಿ ಮಾಡುತ್ತವೆ ಎಂದು ಮಂಗಗಳನ್ನು ಸಾಮೂಹಿಕವಾಗಿ ಹತ್ಯೆ ಮಾಡಿ ಗೋಣಿ ಚೀಲದಲ್ಲಿ ತುಂಬಿ ರಸ್ತೆ ಬದಿ ಎಸೆದ ಅಮಾನವೀಯ ಘಟನೆ ಹಾರೋಹಳ್ಳಿಯಲ್ಲಿ ನಡೆದಿದೆ.

ಕೋತಿಗಳು ತೆಂಗಿನ ತೋಟಕ್ಕೆ ನುಗ್ಗಿ ಕಾಯಿ ಕಿತ್ತು ಹಾನಿ ಮಾಡುತ್ತಿದ್ದವು. ಇದರಿಂದ ಆಕ್ರೋಶಗೊಂಡ ಕಿಡಿಗೇಡಿಗಳು ಸುಮಾರು ಏಳು ಕೋತಿಗಳನ್ನು ಕೊಂದು ಚೀಲದಲ್ಲಿ ತುಂಬಿ ಎಸೆದಿದ್ದಾರೆ.

ಮಂಗಗಳು ವನ್ಯಜೀವಿ ಸಂರಕ್ಷಿತ ಪ್ರಾಣಿಗಳ ಕಾಯ್ಡೆಯಡಿಗೊಳಗಾಗಿದ್ದರೂ ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಅರಣ್ಯಾಧಿಕಾರಿಗಳು ಉಪೇಕ್ಷೆ ಮಾಡಿದ್ದಾರೆ. ಇತ್ತ ಸ್ಥಳೀಯರೇ ಕೋತಿಗಳನ್ನು ಪೂಜೆ ಸಲ್ಲಿಸಿ ಮಣ್ಣು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments